ಫೋನ್​ ಆಫ್​ ಮಾಡಿ ಠಾಣೆಯಲ್ಲಿದ್ದ 15 ಲಕ್ಷ ಹಣದೊಂದಿಗೆ ಪರಾರಿಯಾಗಿದ್ದ ಇನ್ಸ್​ಪೆಕ್ಟರ್​ಗೆ ಬಿಗ್​ ಶಾಕ್​!​

ತಿರುಪತಿ: ಠಾಣೆಯಲ್ಲಿದ್ದ 75 ಲಕ್ಷ ಹಣದಲ್ಲಿ 15 ಲಕ್ಷ ರೂಪಾಯಿ ಹಣದ ಜತೆಗೆ ಪರಾರಿಯಾಗಿದ್ದ ಕರ್ನೂಲ್​ ತಾಲೂಕು ಪೊಲೀಸ್​ ಠಾಣೆಯ ಸರ್ಕಲ್​ ಇನ್ಸ್​ಪೆಕ್ಟರ್​ನನ್ನು ಅಮಾನತು ಮಾಡಿದ್ದು, ತನಿಖೆಯ ಬಳಿಕ ಮತ್ತಷ್ಟು ಕಠಿಣ ಕ್ರಮ ತೆಗೆದುಕೊಳ್ಳುವ ಸಾಧ್ಯತೆ ಇದೆ. ಸರ್ಕಲ್​ ಇನ್ಸ್​ಪೆಕ್ಟರ್​ ಕಂಬಗಿರಿ ರಾಮುಡು, ನಾಲ್ಕು ದಿನಗಳ ಹಿಂದೆ ನಗರದ ಹೊರವಲಯದ ಪಂಚಲಿಂಗಲ ಚೆಕ್​ಪೋಸ್ಟ್​ ಬಳಿ ತಮಿಳುನಾಡು ಮೂಲದ ಸತೀಶ್​ ಬಾಲಕೃಷ್ಣನ್​ ಎಂಬುವರಿಗೆ ಸೇರಿದ ವಾಹನವೊಂದರ ತಪಾಸಣೆ ಮಾಡುವಾಗ 75 ಲಕ್ಷ ರೂಪಾಯಿ ಹಣವನ್ನು ಅಕ್ರಮವಾಗಿ ವಶಕ್ಕೆ ಪಡೆದಿದ್ದರು. … Continue reading ಫೋನ್​ ಆಫ್​ ಮಾಡಿ ಠಾಣೆಯಲ್ಲಿದ್ದ 15 ಲಕ್ಷ ಹಣದೊಂದಿಗೆ ಪರಾರಿಯಾಗಿದ್ದ ಇನ್ಸ್​ಪೆಕ್ಟರ್​ಗೆ ಬಿಗ್​ ಶಾಕ್​!​