ಬಿಜೆಪಿ ನಾಯಕನ ಪುತ್ರನಿಂದ ಯುವತಿ ಕೊಲೆ: ಮರಣೋತ್ತರ ವರದಿಯಲ್ಲಿ ಸ್ಫೋಟಕ ರಹಸ್ಯ ಬಯಲು
ಉತ್ತರಾಖಂಡ: ಬಿಜೆಪಿಯ ಮಾಜಿ ಸಚಿವನ ಪುತ್ರನ ರೆಸಾರ್ಟ್ನಿಂದ ಕಾಣೆಯಾಗಿದ್ದ ಯುವತಿ ಕೊಲೆಗೀಡಾಗಿದ್ದು, ಆಕೆಯ ಶವ ನಿನ್ನೆಯಷ್ಟೇ ಪತ್ತೆಯಾಗಿತ್ತು. ಆಕೆ ಗ್ರಾಹಕರಿಗೆ ‘ಸ್ಪೆಷಲ್ ಸರ್ವಿಸ್’ ಕೊಡಲು ಒಪ್ಪದ್ದಕ್ಕೆ ಕೊಲೆ ಮಾಡಲಾಗಿದೆ ಎಂಬ ಸಂಗತಿಯೂ ಬಯಲಾದ ಬೆನ್ನಲ್ಲೇ ಆಕೆಯ ಮರಣೋತ್ತರ ವರದಿಯು ಹೊರಬಿದ್ದಿದೆ. ಅದರಲ್ಲಿ ಸಾವಿನ ಸ್ಫೋಟಕ ರಹಸ್ಯ ಬಹಿರಂಗವಾಗಿದೆ. ಅಂಕಿತಾ ಭಂಡಾರಿ ಕೊಲೆಯಾದ ಯುವತಿ. ನೀರಲ್ಲಿ ಮುಳುಗಿದಾಗ ಆಗುವ ಉಸಿರುಗಟ್ಟುವಿಕೆಯಿಂದ ಅಂಕಿತಾ ಮೃತಪಟ್ಟಿದ್ದಾಳೆಂದು ಶನಿವಾರ ಹೊರಬಂದ ಮರಣೋತ್ತರ ವರದಿಯಲ್ಲಿ ಉಲ್ಲೇಖವಾಗಿದೆ. ಅಲ್ಲದೆ, ಸಾವಿಗೂ ಮುನ್ನವೇ ಆಕೆಯ ದೇಹದಲ್ಲಿ ಗಾಯಳಾಗಿದ್ದವು. … Continue reading ಬಿಜೆಪಿ ನಾಯಕನ ಪುತ್ರನಿಂದ ಯುವತಿ ಕೊಲೆ: ಮರಣೋತ್ತರ ವರದಿಯಲ್ಲಿ ಸ್ಫೋಟಕ ರಹಸ್ಯ ಬಯಲು
Copy and paste this URL into your WordPress site to embed
Copy and paste this code into your site to embed