ಹುತಾತ್ಮ ಯೋಧ ಸಾಯಿತೇಜ್​ ಕುಟುಂಬಕ್ಕೆ ಆಂಧ್ರ ಸರ್ಕಾರದಿಂದ 50 ಲಕ್ಷ ರೂ. ಪರಿಹಾರ ಘೋಷಣೆ

ವಿಜಯವಾಡ: ತಮಿಳುನಾಡಿನ ನೀಲಿಗಿರಿಯ ಕುನೂರಿನಲ್ಲಿ ನಡೆದ ಸೇನಾ ಹೆಲಿಕಾಪ್ಟರ್ ಪತನದಲ್ಲಿ ಮೃತಪಟ್ಟ 13 ಮಂದಿ ಯೋಧರ ಪೈಕಿ ಆಂಧ್ರಪ್ರದೇಶದ ಲ್ಯಾನ್ಸ್​ ನಾಯ್ಕ​ ಸಾಯಿತೇಜ್ ಕೂಡ ಒಬ್ಬರು. ಇವರ ನಿಧನ ಭಾರತೀಯ ಸೇನೆಗೆ ತುಂಬಲಾರದ ನಷ್ಟವಾಗಿದ್ದು, ಅತಿ ಕಿರಿಯ ವಯಸ್ಸಲ್ಲೇ ಹುತಾತ್ಮರಾದ ಸಾಯಿತೇಜ ಅವರ ಕುಟುಂಬಕ್ಕೆ ಆಂಧ್ರ ಸರ್ಕಾರ ಪರಿಹಾರ ಘೋಷಣೆ ಮಾಡಿದೆ. ಆಂಧ್ರದ ಪಂಚಾಯತ್ ರಾಜ್ ಮತ್ತು ಗ್ರಾಮೀಣಾಭಿವೃದ್ಧಿ ಸಚಿವ ಪೆದ್ದಿ ರೆಡ್ಡಿ ರಾಮಚಂದ್ರ ರೆಡ್ಡಿ ಶನಿವಾರ ಸಾಯಿತೇಜ್ ಕುಟುಂಬವನ್ನು ಭೇಟಿ ಮಾಡುವ ನಿರೀಕ್ಷೆಯಿದೆ. ಸರ್ಕಾರದ ಪರವಾಗಿ … Continue reading ಹುತಾತ್ಮ ಯೋಧ ಸಾಯಿತೇಜ್​ ಕುಟುಂಬಕ್ಕೆ ಆಂಧ್ರ ಸರ್ಕಾರದಿಂದ 50 ಲಕ್ಷ ರೂ. ಪರಿಹಾರ ಘೋಷಣೆ