ಕೋನಸೀಮಾ ಜಿಲ್ಲೆ ಮರುನಾಮಕರಣ: ಆಂಧ್ರದಲ್ಲಿ ಸರ್ಕಾರದ ವಿರುದ್ಧ ಆಕ್ರೋಶ, ಸಚಿವರು, ಶಾಸಕರ ಮನೆಗೆ ಬೆಂಕಿ
ವಿಜಯವಾಡ: ಜಿಲ್ಲೆಗೆ ಮರುನಾಮಕಾರಣ ಮಾಡಿದ ವಿಚಾರದಲ್ಲಿ ಆಂಧ್ರ ಪ್ರದೇಶದ ಅಮಲಾಪುರಂ ಪಟ್ಟಣದಲ್ಲಿ ಜನಾಕ್ರೋಶ ಭುಗಿಲೆದ್ದಿದೆ. ಉದ್ರಿಕ್ತ ಪ್ರತಿಭಟನಾಕಾರರು ಸಚಿವರೊಬ್ಬರ ನಿವಾಸಕ್ಕೆ ಬೆಂಕಿ ಇಟ್ಟಿದ್ದು, ಕಾನೂನು ಸುವ್ಯವಸ್ಥೆ ಸಂಪೂರ್ಣ ಹದಗೆಟ್ಟಿದ್ದು, ಆಡಳಿತಾರೂಢ ವೈಎಸ್ಆರ್ ಕಾಂಗ್ರೆಸ್ ಪಕ್ಷ ಸಂಪೂರ್ಣ ವಿಫಲವಾಗಿದೆ ಎಂದು ಪ್ರತಿಪಕ್ಷಗಳು ತೀವ್ರ ಆಕ್ರೋಶ ಹೊರಹಾಕಿವೆ. ಪ್ರತಿಪಕ್ಷಗಳ ಆರೋಪಕ್ಕೆ ತಿರುಗೇಟು ನೀಡಿರುವ ಸರ್ಕಾರ ಕೆಲವು ಪಕ್ಷಗಳು ಮತ್ತು ಸಮಾಜ ವಿರೋಧಿಗಳು ಹಿಂಸಾಚಾರವನ್ನು ಪ್ರಚೋದಿಸಿದ್ದಾರೆ ಎಂದಿದೆ. ಕೋನಸೀಮಾ ಜಿಲ್ಲೆಯನ್ನು ಡಾ.ಭೀಮರಾವ್ ರಾಮ್ಜಿ ಅಂಬೇಡ್ಕರ್ ಕೋನಸೀಮಾ ಜಿಲ್ಲೆ ಎಂದು ಮರುನಾಮಕರಣ ಮಾಡಲು … Continue reading ಕೋನಸೀಮಾ ಜಿಲ್ಲೆ ಮರುನಾಮಕರಣ: ಆಂಧ್ರದಲ್ಲಿ ಸರ್ಕಾರದ ವಿರುದ್ಧ ಆಕ್ರೋಶ, ಸಚಿವರು, ಶಾಸಕರ ಮನೆಗೆ ಬೆಂಕಿ
Copy and paste this URL into your WordPress site to embed
Copy and paste this code into your site to embed