ರಮ್ಯಾ ಅವರನ್ನು ಪಕ್ಷಕ್ಕೆ ಕರೆಯುವಷ್ಟು ಬಿಜೆಪಿ ಬರಗೆಟ್ಟಿಲ್ಲ; ಕಾಂಗ್ರೆಸ್ ನಾಯಕಿಗೆ ಟಾಂಗ್ ಕೊಟ್ಟ ಆರ್.ಅಶೋಕ್
ಬೆಂಗಳೂರು: ಸ್ಯಾಂಡಲ್ವುಡ್ ನಟಿ, ಕಾಂಗ್ರೆಸ್ ನಾಯಕಿ ರಮ್ಯಾ ಸಂದರ್ಶನವೊಂರಲ್ಲಿ ಮಾತನಾಡುತ್ತಾ, ನನಗೆ ಬಿಜೆಪಿಯಿಂದ ಆಫರ್ ಬಂದಿತ್ತು. ಪ್ರಭಾವಿ ನಾಯಕರೊಬ್ಬರು ಕರೆ ಮಾಡಿ, ನಮ್ಮ ಪಕ್ಷಕ್ಕೆ ಬನ್ನಿ. ನಾಳೆಯೇ ನಿಮ್ಮನ್ನು ಮಂತ್ರಿ ಮಾಡುತ್ತೇವೆ ಎಂದು ಹೇಳಿದ್ದರು. ನಾನು ಕಾಂಗ್ರೆಸ್ ವಿರುದ್ಧ ಮಾತನಾಡಿದ್ದಾಗ ಬಿಜೆಪಿ ಸೇರಲು ಆಹ್ವಾನ ಬಂದಿತ್ತು ಎಂದು ಹೇಳಿಕೊಂಡಿದ್ದರು. ಇದನ್ನೂ ಓದಿ: ಕಾಂಗ್ರೆಸ್ನ ಗುಂಡಿಯೊಳಗೆ ನೀರಿಲ್ಲ! ಡಿಕೆಶಿ ಟೀಕೆಗೆ ಟಾಂಗ್ ನೀಡಿದ ಸಿಎಂ ಬಿಜೆಪಿ ಬರಗೆಟ್ಟು ಹೋಗಿಲ್ಲ ರಮ್ಯಾ ತನಗೆ ಬಿಜೆಪಿಯಿಂದ ಆಹ್ವಾನ ಬಂದಿತ್ತು ಎಂಬುದನ್ನು ಬಹಿರಂಗಪಡಿಸುತ್ತಿದ್ದಂತೆ ರಾಜಕೀಯ … Continue reading ರಮ್ಯಾ ಅವರನ್ನು ಪಕ್ಷಕ್ಕೆ ಕರೆಯುವಷ್ಟು ಬಿಜೆಪಿ ಬರಗೆಟ್ಟಿಲ್ಲ; ಕಾಂಗ್ರೆಸ್ ನಾಯಕಿಗೆ ಟಾಂಗ್ ಕೊಟ್ಟ ಆರ್.ಅಶೋಕ್
Copy and paste this URL into your WordPress site to embed
Copy and paste this code into your site to embed