ನೇಹಾ ಕುಟುಂಬಸ್ಥರನ್ನು ಭೇಟಿ ಮಾಡಿ ಸಂತೈಸಿದ ಬಿಜೆಪಿ ನಾಯಕರು; ಬಳಿಕ ಹೇಳಿದ್ದಿಷ್ಟು
ಹುಬ್ಬಳ್ಳಿ: ಏಪ್ರಿಲ್ 18ರಂದು ಮುಸ್ಲಿಂ ಯುವಕನಿಂದ ಭೀಕರವಾಗಿ ಹತ್ಯೆಗೀಡಾಗಿದ್ದ ಬಿವಿಬಿ ಕಾಲೇಜು ವಿದ್ಯಾರ್ಥಿನಿ, ಪಾಲಿಕೆಯ ಕಾಂಗ್ರೆಸ್ ಸದಸ್ಯನ ಪುತ್ರಿ ನೇಹಾ ಹಿರೇಮಠ್ ಮನೆಗೆ ಮಾಜಿ ಸಿಎಂ ಬಸವರಾಜ್ ಬೊಮ್ಮಾಯಿ, ವಿಪಕ್ಷ ನಾಯಕ ಆರ್. ಅಶೋಕ್ ಸೇರಿದಂತೆ ರಾಜ್ಯ ಬಿಜೆಪಿ ಘಟಕದ ನಾಯಕರು ಭೇಟಿ ನೀಡಿ ಕುಟುಂಬಸ್ಥರಿಗೆ ಸಾಂತ್ವಾನ ಹೇಳಿದ್ದಾರೆ. ನೇಹಾ ಕುಟುಂಬಸ್ಥರನ್ನು ಭೇಟಿ ಮಾಡಿದ ಬಳಿಕ ಮಾತನಾಡಿದ ವಿಪಕ್ಷ ನಾಯಕ ಆರ್. ಅಶೋಕ್, ಇದೊಂದು ಭೀಕರ ಘಟನೆಯಾಗಿದ್ದು, ಮುಂದಿನ ದಿನಗಳಲ್ಲಿ ಈ ರೀತಿಯ ಘಟನೆಗಳು ಮರುಕಳಿಸಬಾರದು. 15 … Continue reading ನೇಹಾ ಕುಟುಂಬಸ್ಥರನ್ನು ಭೇಟಿ ಮಾಡಿ ಸಂತೈಸಿದ ಬಿಜೆಪಿ ನಾಯಕರು; ಬಳಿಕ ಹೇಳಿದ್ದಿಷ್ಟು
Copy and paste this URL into your WordPress site to embed
Copy and paste this code into your site to embed