ಬರ ನೆರವಿಗೆ ಧಾವಿಸದ ಸರಕಾರ ದಿವಾಳಿಯಾಗಿದೆ; ಕಟುಕರಾಗಬೇಡಿ, ಮಾತೃ ಹೃದಯದಿಂದ ವರ್ತಿಸಿ: ಆರ್. ಅಶೋಕ್
ಬೆಳಗಾವಿ: ಬರ ಪರಿಹಾರ ನೆರವು ಬಿಡುಗಡೆ ವಿಷಯದಲ್ಲಿ ದಿನಕ್ಕೊಂದು ಹೇಳಿಕೆ ನೀಡಿ ಕಾಲಾಹರಣ ಮಾಡುತ್ತಿರುವುದನ್ನು ಗಮನಿಸಿದರೆ ರಾಜ್ಯ ಸರಕಾರ ದಿವಾಳಿ ಆಗಿದೆ ಎಂಬ ಅನುಮಾನ ಮೂಡುತ್ತಿದೆ ಎಂದು ವಿಧಾನಸಭೆಯ ಪ್ರತಿಪಕ್ಷದ ನಾಯಕ ಆರ್. ಅಶೋಕ್ ಆರೋಪಿಸಿದ್ದಾರೆ. ವಿಧಾನಸಭೆಯಲ್ಲಿ ಬರಗಾಲ ಕುರಿತ ವಿಶೇಷ ಚೆರ್ಚೆ ಮುಂದುವರಿಸಿ ಗುರುವಾರ ಮಾತನಾಡಿದ ಅವರು, ರಾಜ್ಯದ ಹಣಕಾಸು ಪರಿಸ್ಥಿತಿ ಬಗ್ಗೆ ಶ್ವೇತ ಪತ್ರ ಬಿಡುಗಡೆ ಮಾಡುವಂತೆ ಆಗ್ರಹಿಸಿದ್ದಾರೆ. ಟಾಸ್ಕ್ ಫೋರ್ಸ್ಗಳಿಗೆ ಪರಮಾಧಿಕಾರ ನೀಡಿ ಬರಗಾಲದಿಂದ ಕಂಗಾಲಾಗಿರುವ ರೈತ ಸಮುದಾಯಕ್ಕೆ ನೆರವು ನೀಡುವ ನಿಟ್ಟಿನಲ್ಲಿ … Continue reading ಬರ ನೆರವಿಗೆ ಧಾವಿಸದ ಸರಕಾರ ದಿವಾಳಿಯಾಗಿದೆ; ಕಟುಕರಾಗಬೇಡಿ, ಮಾತೃ ಹೃದಯದಿಂದ ವರ್ತಿಸಿ: ಆರ್. ಅಶೋಕ್
Copy and paste this URL into your WordPress site to embed
Copy and paste this code into your site to embed