ಮಹಿಳೆಗೆ ಕಪಾಳಮೋಕ್ಷ ಪ್ರಕರಣ; ಸೋಮಣ್ಣ ಪರವಾಗಿ ಬ್ಯಾಟಿಂಗ್ ಮಾಡಿದ ಆರ್. ಅಶೋಕ್
ಬೆಂಗಳೂರು: ಮಹಿಳೆಗೆ ಕಪಾಳಮೋಕ್ಷ ಮಾಡಿದ ಕಾರಣ ಎಲ್ಲರ ಕೆಂಗಣ್ಣಿಗೆ ಗುರಿಯಾಗಿದ್ದ ಸೋಮಣ್ಣ ಪರವಾಗಿ ಈಗ ಆರ್ ಅಶೋಕ್ ಮಾತನಾಡಿದ್ದಾರೆ. ವಿ ಸೋಮಣ್ಣ, ಗುಂಡ್ಲೂಪೇಟೆ ಸಮೀಪದ ಹಳ್ಳಿಯಲ್ಲಿ ಜಾಗ ಹಂಚಿಕೆ ವಿಚಾರವಾಗಿ ಮಹಿಳೆಯೊಬ್ಬರಿಗೆ ಕಪಾಳಮೋಕ್ಷ ಮಾಡಿದ್ದರು. ಈ ವಿಷಯವನ್ನೇ ಗುರಿಯಾಗಿಸಿಕೊಂಡ ಕಾಂಗ್ರೆಸ್ ಪ್ರತಿಭಟನೆಯನ್ನು ನಡೆಸಿತ್ತು. ಈ ಹಿನ್ನೆಲೆಯಲ್ಲಿ ಮಾತನಾಡಿದ ಆರ್ ಅಶೋಕ್ ‘ಇದು ಅಚಾನಾಕ್ ಆಗಿ ನಡೆದ ಘಟನೆ. ಸೋಮಣ್ಣ ಬೇಕು ಅಂತ ಹೀಗೆ ಮಾಡಿಲ್ಲ. ಅವರು ಈಗಾಗಲೇ ಕ್ಷಮೆ ಕೇಳಿದ್ದಾರೆ ಎಂದು ಆ ಮಹಿಳೆಯೇ ಹೇಳಿದ್ದಾರೆ. ನನಗೆ … Continue reading ಮಹಿಳೆಗೆ ಕಪಾಳಮೋಕ್ಷ ಪ್ರಕರಣ; ಸೋಮಣ್ಣ ಪರವಾಗಿ ಬ್ಯಾಟಿಂಗ್ ಮಾಡಿದ ಆರ್. ಅಶೋಕ್
Copy and paste this URL into your WordPress site to embed
Copy and paste this code into your site to embed