ಬಾಂಬ್​ ಬ್ಲಾಸ್ಟ್​ ಪ್ರಕರಣದ ಆರೋಪಿಗಳ ರಕ್ಷಣೆಗೆ ಕಾಂಗ್ರೆಸ್​ ಸರ್ಕಾರ ಮುಂದಾಗಿತ್ತು: ಆರ್. ಆಶೋಕ್

ಬೆಂಗಳೂರು: ನಗರದ ಕುಂದಲಹಳ್ಳಿ ಅಲ್ಲಿರುವ ರಾಮೇಶ್ವರಂ ಕೆಪೆ ಬಾಂಬ್​ ಬ್ಲಾಸ್ಟ್​ಗೆ ಸಂಬಂಧಿಸಿದಂತೆ ರಾಜ್ಯ ಕಾಂಗ್ರೆಸ್​ ಸರ್ಕಾರ ಪ್ರಕರಣದ ಪ್ರಮುಖ ಆರೋಪಿಗಳನ್ನು ರಕ್ಷಿಸಲು ಮುಂದಾಗಿತ್ತು ಎಂದು ವಿಪಕ್ಷ ನಾಯಕ ಆರ್​.ಅಶೋಕ್​ ಆರೋಪಿಸಿದ್ದಾರೆ. ನಗರದಲ್ಲಿ ಸುದ್ದಿಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಅಶೋಕ್​, ರಾಷ್ಟ್ರೀಯ ತನಿಖಾ ದಳ (NIA) ಪ್ರಕರಣದ ತನಿಖೆ ಕೈಗೆತ್ತಿಕೊಂಡ ಪರಿಣಾಮವಾಗಿ ಆರೋಪಿಗಳ ಬಂಧನ ಸಾಧ್ಯವಾಗಿದೆ ಎಂದು ಹೇಳಿದ್ದಾರೆ. ಬಾಂಬ್​ ಸ್ಫೋಟದ ಬಳಿಕ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್​ ರಾಮೇಶ್ವರಂ ಕೆಫೆಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ ಬಳಿಕ ಇದು ವ್ಯಾಪಾರದ … Continue reading ಬಾಂಬ್​ ಬ್ಲಾಸ್ಟ್​ ಪ್ರಕರಣದ ಆರೋಪಿಗಳ ರಕ್ಷಣೆಗೆ ಕಾಂಗ್ರೆಸ್​ ಸರ್ಕಾರ ಮುಂದಾಗಿತ್ತು: ಆರ್. ಆಶೋಕ್