ಕೇರಳ ನರಬಲಿ ಪ್ರಕರಣ: ವಯಸ್ಕರ ಸಿನಿಮಾದಲ್ಲಿ ನಟಿಸುವ ಆಸೆ, ತನಿಖೆಯಲ್ಲಿ ಬಯಲಾಯ್ತು ಭಯಾನಕ ಸಂಗತಿ
ತಿರುವನಂತಪುರ: ವಾಮಾಚಾರಕ್ಕಾಗಿ ಮಹಿಳೆಯರಿಬ್ಬರನ್ನು ಬಲಿ ಕೊಟ್ಟ ಪ್ರಕರಣದಲ್ಲಿ ಓರ್ವ ಮಹಿಳೆ ಸೇರಿದಂತೆ ಮೂವರು ಆರೋಪಿಗಳನ್ನು ಕೇರಳ ಪೊಲೀಸರು ಮಂಗಳವಾರ (ಅ.11) ಬಂಧಿಸಿದ್ದು, ಇದೀಗ ತನಿಖೆಯಲ್ಲಿ ಇನ್ನಷ್ಟು ಭಯಾನಕ ಸಂಗತಿಗಳು ಹೊರಬೀಳುತ್ತಿವೆ. ಇದೀಗ ಬಂದಿರುವ ಮಾಹಿತಿ ಪ್ರಕಾರ ವಯಸ್ಕರ ಸಿನಿಮಾದಲ್ಲಿ ಅವಕಾಶ ಕೊಡಿಸುವುದಾಗಿ ಭರವಸೆ ನೀಡಿ, ಮಹಿಳೆಯರಿಬ್ಬರನ್ನು ಕರೆದೊಯ್ದು ನರ ಬಲಿ ನೀಡಲಾಗಿದೆ. ಈ ಪ್ರಕರಣ ಇಡೀ ಕೇರಳವನ್ನೇ ಬೆಚ್ಚಿ ಬೀಳಿಸಿದ್ದು, ತನಿಖೆಯಿಂದ ಸಾಕಷ್ಟು ಭಯಾನಕ ಸಂಗತಿಗಳು ಹೊರಬರುತ್ತಿವೆ. ಬಲಿಯಾದ ಪದ್ಮಾ ಎಂಬಾಕೆ ಆರೋಪಿ ಮುಹಮ್ಮದ್ ಶಫಿಯ ವಾಹನದಲ್ಲಿ … Continue reading ಕೇರಳ ನರಬಲಿ ಪ್ರಕರಣ: ವಯಸ್ಕರ ಸಿನಿಮಾದಲ್ಲಿ ನಟಿಸುವ ಆಸೆ, ತನಿಖೆಯಲ್ಲಿ ಬಯಲಾಯ್ತು ಭಯಾನಕ ಸಂಗತಿ
Copy and paste this URL into your WordPress site to embed
Copy and paste this code into your site to embed