ನಿರ್ದೇಶಕ ಅಟ್ಲೀ ಸಂಭಾವನೆ ಕೇಳಿ ಅಲ್ಲು ಅರ್ಜುನ್ ಶಾಕ್: ಸಿನಿಮಾ ಯೋಜನೆಯನ್ನೇ ಕೈಬಿಟ್ಟ ಪುಷ್ಪರಾಜ್!
ಚೆನ್ನೈ: ರಾಜ-ರಾಣಿ ಸಿನಿಮಾ ಮೂಲಕ ಮೊದಲ ಚಿತ್ರದಲ್ಲಿ ಬ್ಲಾಕ್ಬಸ್ಟರ್ ಗೆಲುವು ದಾಖಲಿಸಿದ ನಿರ್ದೇಶಕ ಅಟ್ಲೀ ಕುಮಾರ್ ಕಾಲಿವುಡ್ನ ಬಹು ಬೇಡಿಕೆ ನಿರ್ದೇಶಕರಲ್ಲಿ ಒಬ್ಬರು. ಮೆರ್ಸಲ್, ಥೇರಿ ಮತ್ತು ಬಿಗಿಲ್ ಸಾಲು ಸಾಲು ಹಿಟ್ ಚಿತ್ರಗಳನ್ನೇ ನೀಡುತ್ತಾ ಬಂದಿದ್ದಾರೆ. ಅಟ್ಲೀ ಅವರು ನಿರ್ದೇಶನದ ಯಶಸ್ಸಿನ ಉತ್ತುಂಗದಲ್ಲಿದ್ದಾರೆ. ಅವರ ಪ್ರತಿಭೆಯನ್ನು ನೋಡಿ ಬಾಲಿವುಡ್ ಕಿಂಗ್ ಖಾನ್ ಶಾರುಖ್ ಖಾನ್ ಕೂಡ ತಮಗೊಂದು ಚಿತ್ರ ಮಾಡಿಕೊಡುವಂತೆ ಆಫರ್ ಮಾಡಿದ್ದು, ಅದರ ಚಿತ್ರೀಕರಣ ಭರದಿಂದ ಸಾಗುತ್ತಿದೆ. ಹೀಗಾಗಿ ಅಟ್ಲೀ ಅವರಿಗೆ ಭಾರೀ ಬೇಡಿಕೆ … Continue reading ನಿರ್ದೇಶಕ ಅಟ್ಲೀ ಸಂಭಾವನೆ ಕೇಳಿ ಅಲ್ಲು ಅರ್ಜುನ್ ಶಾಕ್: ಸಿನಿಮಾ ಯೋಜನೆಯನ್ನೇ ಕೈಬಿಟ್ಟ ಪುಷ್ಪರಾಜ್!
Copy and paste this URL into your WordPress site to embed
Copy and paste this code into your site to embed