ಅಪಘಾತ ಆಗಿದೆ ಅಂತ ಕರೆ ಮಾಡಿದ್ರೆ ಕಾಪಾಡುವ ಬದಲು ಪತಿಗೆ ಸಾವಿನ ದಾರಿ ತೋರಿದ ಪತ್ನಿ: ಪ್ರೀತಿ ಕೊಂದ ಕಿರಾತಕಿ?

ಬಾಗಲಕೋಟೆ: ಜುಲೈ 2ರಂದು ಹುನಗುಂದ ತಾಲೂಕಿನ ಕಮತಗಿ ಕ್ರಾಸ್ ಬಳಿ ನಡೆದಿದ್ದ ಅಪಘಾತದಲ್ಲಿ ಮೃತಪಟ್ಟ ವ್ಯಕ್ತಿಯ ಸಾವಿನ ಹಿಂದಿರುವ ಭಯಾನಕ ರಹಸ್ಯವನ್ನು 16 ದಿನಗಳ ಬಳಿಕ ಬಾಗಲಕೋಟೆ ಪೊಲೀಸರು ಹೊರ ಜಗತ್ತಿಗೆ ತೆರೆದಿಟ್ಟಿದ್ದಾರೆ. ಅಪಘಾತದಲ್ಲಿ ಪ್ರವೀಣ ಸೇಬಣ್ಣವರ(30) ಎಂಬುವರು ಮೃತಪಟ್ಟಿದ್ದರು. ಆರಂಭದಲ್ಲಿ ಇದನ್ನು ಅಪಘಾತವೆಂದೇ ನಂಬಲಾಗಿತ್ತು. ಆದರೆ, ಈಗ ಅಸಲಿ ವಿಚಾರ ಬೆಳಕಿಗೆ ಬಂದಿದ್ದು, ಇದೊಂದು ಅಪಘಾತವಲ್ಲ, ಪೂರ್ವ ನಿಯೋಜಿತೆ ಕೊಲೆ ಎಂಬುದು ಪೊಲೀಸ್​ ತನಿಖೆಯಲ್ಲಿ ಬಟಾಬಯಲಾಗಿದೆ. ಅಂದಹಾಗೆ ಆರೋಪಿ ಬೇರೆ ಯಾರೂ ಅಲ್ಲ, ಪ್ರೀತಿಸಿ ಮದುವೆಯಾಗಿದ್ದ … Continue reading ಅಪಘಾತ ಆಗಿದೆ ಅಂತ ಕರೆ ಮಾಡಿದ್ರೆ ಕಾಪಾಡುವ ಬದಲು ಪತಿಗೆ ಸಾವಿನ ದಾರಿ ತೋರಿದ ಪತ್ನಿ: ಪ್ರೀತಿ ಕೊಂದ ಕಿರಾತಕಿ?