ಊಟ ಮಾಡುವಾಗ ಪತ್ನಿಯ ಜತೆ ಜಗಳ: ರಜೆ ಮೇಲೆ ಬಂದಿದ್ದ ಬಾಗಲಕೋಟೆ ಯೋಧ ಬಾಮೈದನಿಂದಲೇ ಕೊಲೆ
ಬಾಗಲಕೋಟೆ: ರಜೆ ಮೇಲೆ ಬಂದಿದ್ದ ಯೋಧನೊಬ್ಬ ಕ್ಷುಲ್ಲಕ ಕಾರಣಕ್ಕೆ ಪತ್ನಿಯ ಸಹೋದರನಿಂದಲೇ ಕೊಲೆಯಾಗಿರುವ ದುರಂತ ಘಟನೆ ಗುರುವಾರ (ಆ.11) ರಾತ್ರಿ ಬಾದಾಮಿ ತಾಲೂಕಿನ ನೀರಲಕೇರಿ ಗ್ರಾಮದಲ್ಲಿ ನಡೆದಿದೆ. ಕರಿಸಿದ್ದಪ್ಪ ಕಳಸದ (25) ಕೊಲೆಯಾದ ಯೋಧ. ಊಟ ಮಾಡುವ ವೇಳೆ ಪತ್ನಿ ಜೊತೆ ಜಗಳ ಮಾಡಿದ್ದ ಕಾರಣಕ್ಕೆ ಹತ್ಯೆಯಾಗಿದ್ದಾನೆ. ಕರಿಸಿದ್ದಪ್ಪ, ವಿದ್ಯಾ ಎಂಬುವಳನ್ನು ಪ್ರೀತಿಸಿ ಎರಡು ವರ್ಷದ ಹಿಂದೆ ಮದುವೆಯಾಗಿದ್ದ. ಭಾರತೀಯ ಸೇನೆಯ ರಾಜಸ್ಥಾನ ನೆಲೆಯಲ್ಲಿ ಸೇವೆ ಸಲ್ಲಿಸುತ್ತಿದ್ದ ಯೋಧ ಕರಿಸಿದ್ದಪ್ಪ, ರಜೆ ತೆಗೆದುಕೊಂಡು ನಾಲ್ಕು ದಿನದ ಹಿಂದಷ್ಟೇ … Continue reading ಊಟ ಮಾಡುವಾಗ ಪತ್ನಿಯ ಜತೆ ಜಗಳ: ರಜೆ ಮೇಲೆ ಬಂದಿದ್ದ ಬಾಗಲಕೋಟೆ ಯೋಧ ಬಾಮೈದನಿಂದಲೇ ಕೊಲೆ
Copy and paste this URL into your WordPress site to embed
Copy and paste this code into your site to embed