ಯಾವನೋ-ಗೀವನೋ ಅಂದ್ರೆ ಸರಿಯಿರಲ್ಲ… ನಾಲಿಗೆ ಹರಿಬಿಟ್ಟ ನಲಪಾಡ್​ಗೆ ರೈತನ ಖಡಕ್ ಎಚ್ಚರಿಕೆ​

ಬಳ್ಳಾರಿ: ರೈತರೊಂದಿಗೆ ನಡೆಯುತ್ತಿದ್ದ ಸಂವಾದ ಕಾರ್ಯಕ್ರಮದಲ್ಲಿ ಮಾತನಾಡುವಾಗ ಯುವ ಕಾಂಗ್ರೆಸ್ ರಾಜಾಧ್ಯಕ್ಷ ಮೊಹಮ್ಮದ್ ಹ್ಯಾರಿಸ್ ನಲಪಾಡ್​ ಅವರು ಎಡವಟ್ಟೊಂದನ್ನು ಮಾಡಿಕೊಂಡಿದ್ದಾರೆ. ಬಳ್ಳಾರಿ ತಾಲೂಕಿನ ಶ್ರೀಧರಗಡ್ಡೆ ಗ್ರಾಮದಲ್ಲಿ ಯುವ ಕಾಂಗ್ರೆಸ್​ನಿಂದ ನಿನ್ನೆ (ಸೆ.24) ರಾತ್ರಿ ರೈತ ಸಂವಾದ ಕಾರ್ಯಕ್ರಮ ಆಯೋಜಿಸಲಾಗಿತ್ತು. ನಲಪಾಡ್​ ಅವರು ರೈತರನ್ನು ಉದ್ದೇಶಿಸಿ ಮಾತನಾಡುತ್ತಾ ಬಿಜೆಪಿ ಸರ್ಕಾರದ ಮೇಲೆ 40 ಪರ್ಸೆಂಟ್ ಕಮಿಷನ್​ ಆರೋಪ ಮಾಡಿದರು. ಈ ವೇಳೆ ರೈತನೊಬ್ಬ ಮಧ್ಯ ಪ್ರವೇಶಿಸಿ, ವಿರೋಧಿಸಲು ಮುಂದಾದಾಗ, ಆತನಿಗೆ ಪ್ರತಿಕ್ರಿಯೆ ನೀಡುವ ಭರದಲ್ಲಿ ಏಕವಚನದಲ್ಲಿ ಮಾತನಾಡಿ ಎಡವಟ್ಟು … Continue reading ಯಾವನೋ-ಗೀವನೋ ಅಂದ್ರೆ ಸರಿಯಿರಲ್ಲ… ನಾಲಿಗೆ ಹರಿಬಿಟ್ಟ ನಲಪಾಡ್​ಗೆ ರೈತನ ಖಡಕ್ ಎಚ್ಚರಿಕೆ​