ವರಿಷ್ಠರಿಗೆ ಮಾಹಿತಿ ನೀಡಿಯೇ ತೀರ್ಮಾನ ತೆಗೆದುಕೊಂಡಿದ್ದೇವೆ: ಸಿಎಂ ಬಸವರಾಜ ಬೊಮ್ಮಾಯಿ‌ ಹೇಳಿಕೆ

ಬೆಂಗಳೂರು: ಪಕ್ಷದ ಯುವ‌ ಮೋರ್ಚಾ ಕಾರ್ಯಕರ್ತ ಪ್ರವೀಣ್ ನೆಟ್ಟಾರು ಹತ್ಯೆ, ನಂತರದ ಬೆಳವಣಿಗೆಗಳ‌ ಬಗ್ಗೆ ಪಕ್ಷದ ವರಿಷ್ಠರ ಗಮನಕ್ಕೆ ತಂದು, ಜನೋತ್ಸವ ರದ್ದುಪಡಿಸುವ ಬಗ್ಗೆ ತಿಳಿಸಿಯೇ ಬುಧವಾರ ತಡರಾತ್ರಿ ತೀರ್ಮಾನಿಸಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ‌ ಹೇಳಿದರು. ಆರ್ ಟಿ ನಗರದ ತಮ್ಮ ನಿವಾಸದ ಬಳಿ ಸುದ್ದಿಗಾರರಿಗೆ ಗುರುವಾರ ಪ್ರತಿಕ್ರಿಯಿಸಿದ ಅವರು, ಮಂಗಳವಾರ ರಾತ್ರಿ ಪ್ರವೀಣ್ ಕೊಲೆಯಾಗಿದ್ದು, ನಂತರ ಪ್ರತಿ ಹಂತದ ಮಾಹಿತಿಯನ್ನು ನೀಡಲು ವರಿಷ್ಠರು ಜತೆಗೆ ನಾಲ್ಕೈದು ಬಾರಿ ಮಾತನಾಡಿದ್ದೇನೆ. ಕಾರ್ಯಕರ್ತರನ್ನು ಸಮಾಧಾನಪಡಿಸಲು ಸಲಗೆ ನೀಡಿದ್ದಾರೆ … Continue reading ವರಿಷ್ಠರಿಗೆ ಮಾಹಿತಿ ನೀಡಿಯೇ ತೀರ್ಮಾನ ತೆಗೆದುಕೊಂಡಿದ್ದೇವೆ: ಸಿಎಂ ಬಸವರಾಜ ಬೊಮ್ಮಾಯಿ‌ ಹೇಳಿಕೆ