ಬಿಬಿಎಂಪಿ ಲಾರಿಗೆ ದಂಪತಿ ಬಲಿ: ಇಬ್ಬರು ಹೆಣ್ಣು ಮಕ್ಕಳ ನೆರವಿಗೆ ನಿಂತ ಟ್ರಾಫಿಕ್ ಪೊಲೀಸರು

ಬೆಂಗಳೂರು: ಬೈಕ್‌ಗೆ ಬಿಬಿಎಂಪಿ ಕಸದ ಲಾರಿ ಡಿಕ್ಕಿ ಹೊಡೆದ ಪರಿಣಾಮ ದಂಪತಿ ಮೃತಪಟ್ಟಿದ್ದಾರೆ. ತಂದೆ-ತಾಯಿಯನ್ನು ಕಳೆದುಕೊಂಡ ನೋವಿನ ಜತೆಗೆ ಚಿಕಿತ್ಸೆಗೆ ತಗುಲಿದ್ದ 5.72 ಲಕ್ಷ ರೂ. ಆಸ್ಪತ್ರೆ ಪಾವತಿಸಲೂ ಆಗದೆ ಕಂಗಾಲಾಗಿದ್ದ ಇಬ್ಬರು ಹೆಣ್ಣು ಮಕ್ಕಳ ನೆರವಿಗೆ ಧಾವಿಸುವ ಮೂಲಕ ಬ್ಯಾಟರಾಯನಪುರ ಸಂಚಾರ ಠಾಣೆ ಪೊಲೀಸರು ಮಾನವೀಯತೆ ಮೆರೆದಿದ್ದಾರೆ. ಜು.9ರಂದು ನಾಗರಬಾವಿ ರಿಂಗ್ ರಸ್ತೆ ಸಮೀಪದ ಸರ್ವೀಸ್ ರಸ್ತೆಯಲ್ಲಿ ಅಪಘಾತ ಸಂಭವಿಸಿತ್ತು. ಮಾನಸ ನಗರ ಬಸ್ ನಿಲ್ದಾಣ ಕಡೆಯಿಂದ ಚಂದ್ರಾಲೇಔಟ್ ಕಡೆಗೆ ತೆರಳುತ್ತಿದ್ದ ಬಿಬಿಎಂಪಿ ಕಸದ ಲಾರಿ, … Continue reading ಬಿಬಿಎಂಪಿ ಲಾರಿಗೆ ದಂಪತಿ ಬಲಿ: ಇಬ್ಬರು ಹೆಣ್ಣು ಮಕ್ಕಳ ನೆರವಿಗೆ ನಿಂತ ಟ್ರಾಫಿಕ್ ಪೊಲೀಸರು