ಬೆಳಗಾವಿ ಅಧಿವೇಶನದಲ್ಲಿ ಮತಾಂತರ ನಿಷೇಧ ಮಸೂದೆ ಮಂಡನೆ ಆಗುತ್ತಾ? ಸಿಎಂ ಬೊಮ್ಮಾಯಿ‌ ಹೇಳಿದ್ದೇನು?

ಬೆಂಗಳೂರು: ರಾಜಕೀಯ ಅಂಗಳದಲ್ಲಿ ಬಿಸಿ ಚರ್ಚೆಗೆ ಕಾರಣವಾಗಿರುವ ಮತಾಂತರ ನಿಷೇಧ ಮಸೂದೆ ಬೆಳಗಾವಿಯಲ್ಲಿ ನಡೆಯಲಿರುವ ವಿಧಾನ ಮಂಡಲ ಅಧಿವೇಶನದಲ್ಲಿ ಮಂಡನೆಯಾಗುತ್ತದೆಯೆ‌ ? ಎಂಬ ಪ್ರಶ್ನೆ ಕುತೂಹಲದ ತುದಿಗಾಲ ಮೇಲೆ ನಿಲ್ಲಿಸಿದೆ. ಆರ್ ಟಿ ನಗರದ ತಮ್ಮ ನಿವಾಸದ ಬಳಿ ಸುದ್ದಿಗಾರರ ಜತೆಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ‌ ಮಾತನಾಡುವ ವೇಳೆ, ಮತಾಂತರ ನಿಷೇಧ ವಿಧೇಯಕಕ್ಕೆ ಪ್ರತಿಪಕ್ಷ ಕಾಂಗ್ರೆಸ್ ವಿರೋಧ ವ್ಯಕ್ತಪಡಿಸಿದ್ದರತ್ತ ಗಮನಸೆಳೆದಾಗ ವಿರೋಧ ಪಕ್ಷ ಅಲ್ಲವೆ ? ವಿರೋಧಿಸುವುದು ಸಹಜವೆಂದರು. ಬೆಳಗಾವಿಯ ಚಳಿಗಾಲದ ಅಧಿವೇಶನದಲ್ಲಿ ಈ ಮಸೂದೆ ಮಂಡನೆಯಾಗುತ್ತದೆಯೆ … Continue reading ಬೆಳಗಾವಿ ಅಧಿವೇಶನದಲ್ಲಿ ಮತಾಂತರ ನಿಷೇಧ ಮಸೂದೆ ಮಂಡನೆ ಆಗುತ್ತಾ? ಸಿಎಂ ಬೊಮ್ಮಾಯಿ‌ ಹೇಳಿದ್ದೇನು?