ಬಾ ನಲ್ಲೆ ಮಧುಚಂದ್ರಕೆ ಫಿಲ್ಮ್​ ನೋಡಿ ಪತ್ನಿ ಹತ್ಯೆಗೆ ಸಂಚು: ಪೊಲೀಸರ ಮುಂದೆ ಸ್ಫೋಟಕ ರಹಸ್ಯ ಬಿಚ್ಚಿಟ್ಟ ಗಂಡ!

ಬೆಂಗಳೂರು: ಅನ್ನಪೂರ್ಣೇಶ್ವರಿ ನಗರದಲ್ಲಿ ಉದ್ಯಮಿಯೊಬ್ಬನಿಂದ ನಡೆದಿದ್ದ ಹೆಂಡತಿ ಕೊಲೆ ಪ್ರಕರಣಕ್ಕೆ ಮೇಜರ್ ಟ್ವಿಸ್ಟ್ ಸಿಕ್ಕಿದೆ. ಕೊಲೆಯ ಹಿಂದಿನ ರಹಸ್ಯವನ್ನು ದಿಗ್ವಿಜಯ ನ್ಯೂಸ್ ಬಿಚ್ಚಿಟ್ಟಿದೆ. ಪಕ್ಕಾ ಸಿನಿಮಾ ಸ್ಟೈಲ್​ನಲ್ಲಿ ಪತ್ನಿಯನ್ನು ಕೊಲೆ ಮಾಡಲು ಗಂಡ ಸಂಚು ರೂಪಿಸಿದ್ದ. ಆ ಒಂದು ಸಿನಿಮಾ ಮಾದರಿಯಲ್ಲೇ ಆರೋಪಿ ಪತಿ ಕೊಲೆಗೆ ಪ್ಲಾನ್​ ರೂಪಿಸಿದ್ದ ಎಂದು ತಿಳಿದುಬಂದಿದೆ. ಆ ಸಿನಿಮಾ ಯಾವುದು, ಆ ಸ್ಕೇಚ್ ಹೇಗಿತ್ತು ಅಂತಾ ನೋಡುವುದಾದರೆ, “ಬಾ ನಲ್ಲೆ ಮಧುಚಂದ್ರಕೆ” ಎಂಬ ಕನ್ನಡದ ಸೂಪರ್ ಹಿಟ್ ಸಿನಿಮಾ ನಿಮಗೆ ನೆನಪಿರಬಹುದು. … Continue reading ಬಾ ನಲ್ಲೆ ಮಧುಚಂದ್ರಕೆ ಫಿಲ್ಮ್​ ನೋಡಿ ಪತ್ನಿ ಹತ್ಯೆಗೆ ಸಂಚು: ಪೊಲೀಸರ ಮುಂದೆ ಸ್ಫೋಟಕ ರಹಸ್ಯ ಬಿಚ್ಚಿಟ್ಟ ಗಂಡ!