ಬಿಬಿಎಂಪಿ ಕಸದ ಲಾರಿಗೆ ಮತ್ತೊಂದು ಬಲಿ: ಬೈಕ್​ ಸವಾರ ದುರಂತ ಸಾವು, ಸ್ಥಳೀಯರ ಆಕ್ರೋಶ

ಬೆಂಗಳೂರು: ಬಿಬಿಎಂಪಿ ಕಸದ ಲಾರಿಯು ಬೆಂಗಳೂರಿಗರ ಪಾಲಿಗೆ ಯಮದೂತನಾಗಿದ್ದು, ಅದರ ಅಪಘಾತದಿಂದ ಆಗುತ್ತಿರುವ ಸಾವಿನ ಸರಣಿ ಮುಂದುವರಿದಿದೆ. ಎಷ್ಟೇ ಕ್ರಮ ವಹಿಸಿದರೂ ಬಿಬಿಎಂಪಿ ಲಾರಿಗೆ ಬಲಿಯಾಗುತ್ತಿರುವ ಸಂಖ್ಯೆ ಏರುತ್ತಲೇ ಇದೆ. ಇದೀಗ ದ್ವಿಚಕ್ರ ವಾಹನ ಸವಾರ ಬಿಬಿಎಂಪಿ ಲಾರಿಗೆ ಬಲಿಯಾಗಿದ್ದಾನೆ. ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ ಸಮೀಪದ ಕತ್ತಿಹೊಸಹಳ್ಳಿ ಬಳಿ ಇಂದು (ಸೆ.04) ಬೆಳಗ್ಗೆ ಘಟನೆ ನಡೆದಿದ್ದು, ಬಿಬಿಎಂಪಿ ಕಸದ ಲಾರಿ ಡಿಕ್ಕಿ ಹೊಡೆದ ಪರಿಣಾಮ ದ್ವಿಚಕ್ರ ವಾಹನ ಸವಾರ ಸ್ಥಳದಲ್ಲಿಯೇ ಮೃತಪಟ್ಟಿದ್ದಾನೆ. ಕಸದ ಲಾರಿಯು ಸಹ ಪಲ್ಟಿ … Continue reading ಬಿಬಿಎಂಪಿ ಕಸದ ಲಾರಿಗೆ ಮತ್ತೊಂದು ಬಲಿ: ಬೈಕ್​ ಸವಾರ ದುರಂತ ಸಾವು, ಸ್ಥಳೀಯರ ಆಕ್ರೋಶ