ಆಟೋಗೆ ಬೈಕ್​ ಟಚ್​ ಆಗಿದ್ದಕ್ಕೆ ಕೊಲೆ: ತಿರುಪತಿಗೆ ಹೋಗಿ ಮುಡಿ ಕೊಟ್ಟು ಬಂದು ಪೊಲೀಸರಿಗೆ ಶರಣು!

ಬೆಂಗಳೂರು: ನಗರದ ಬೊಮ್ಮನಹಳ್ಳಿ ಪೊಲೀಸ್​ ಠಾಣೆಯಲ್ಲಿ ದಾಖಲಾಗಿದ್ದ ಅಪಹರಣ ಪ್ರಕರಣ ಇದೀಗ ಕೊಲೆಯಲ್ಲಿ ಅಂತ್ಯವಾಗಿದೆ. ಸುಹಾಸ್ ಎಂಬಾತನನ್ನು ಕೊಲೆ ಮಾಡಿರುವ ಆರೋಪಿಗಳು ಎಲೆಕ್ಟ್ರಾನಿಕ್ ಸಿಟಿ ಠಾಣೆಗೆ ಬಂದು ಶರಣಾಗಿದ್ದಾರೆ. ಏ. 9 ರಂದು ಬೊಮ್ಮನಹಳ್ಳಿ ಠಾಣೆಯಲ್ಲಿ ಸುಹಾಸ್ ಕಿಡ್ನಾಪ್ ಆಗಿದ್ದಾನೆಂದು ದೂರು ನೀಡಲಾಗಿತ್ತು. ಯುಗಾದಿ ಹಬ್ಬದ ದಿನ ಆರೋಪಿ ಕಾಂತನ ಆಟೋಗೆ ಸುಹಾಸ್ ಬೈಕ್ ಟಚ್ ಮಾಡಿದ್ದ‌‌‌. ಈ ವಿಚಾರಕ್ಕೆ ಅಂದು ಸುಹಾಸ್​ ಮತ್ತು ಕಾಂತ ಕೈ ಕೈ ಮೀಲಾಯಿಸಿಕೊಂಡಿದ್ದರು. ಅಲ್ಲದೆ, ಅಂದೇ ಸುಹಾಸ್ ಮೇಲೆ ತನ್ನ … Continue reading ಆಟೋಗೆ ಬೈಕ್​ ಟಚ್​ ಆಗಿದ್ದಕ್ಕೆ ಕೊಲೆ: ತಿರುಪತಿಗೆ ಹೋಗಿ ಮುಡಿ ಕೊಟ್ಟು ಬಂದು ಪೊಲೀಸರಿಗೆ ಶರಣು!