MLA ಪುತ್ರನ ಡೆಡ್ಲಿ ಕಾರು ಅಪಘಾತಕ್ಕೆ ಕಾರಣವಾಯ್ತಾ ನೀರಿನ ಬಾಟಲ್​? ಇಲ್ಲಿದೆ ಶಾಕಿಂಗ್​ ಸಂಗತಿ..!

ಬೆಂಗಳೂರು: ಸೋಮವಾರ ತಡರಾತ್ರಿ ಕೋರಮಂಗಲದ ಮಂಗಳ ಕಲ್ಯಾಣ ಮಂಟಪದ ಬಳಿ ನಡೆದ ತಮಿಳುನಾಡು ಎಂಎಲ್​ಎ ಪುತ್ರನ ಕಾರು ಅಪಘಾತ ಪ್ರಕರಣಕ್ಕೆ ಸಣ್ಣ ನೀರಿನ ಬಾಟಲ್​ ಕಾರಣವಾಯ್ತಾ ಎಂಬ ಪ್ರಶ್ನೆಯೊಂದು ಮೂಡಿದೆ. ಪೊಲೀಸ್​ ಮೂಲಗಳ ಪ್ರಕಾರ ಅಪಘಾತಕ್ಕೆ ನೀರಿನ ಬಾಟಲ್​ ಕಾರಣ ಎನ್ನಲಾಗುತ್ತಿದೆ. ನೀರು ಕುಡಿದ ಬಳಿಕ ಬಾಟಲ್​ ಅನ್ನು ಸರಿಯಾದ ಸ್ಥಳದಲ್ಲಿ ಇರುವುದೇ 7 ಮಂದಿಯನ್ನು ಬಲಿಪಡೆದುಕೊಂಡ ಭೀಕರ ಅಪಘಾತಕ್ಕೆ ಕಾರಣ ಎಂಬ ಮಾತುಗಳು ಪೊಲೀಸ್​ ವಲಯದಲ್ಲಿ ಚರ್ಚೆಯಾಗುತ್ತಿದೆ. ನೀರಿನ ಬಾಟಲ್​ ಬ್ರೇಕ್ ಬಳಿ ಬಿದ್ದಿತ್ತು ಎನ್ನಲಾಗಿದೆ. … Continue reading MLA ಪುತ್ರನ ಡೆಡ್ಲಿ ಕಾರು ಅಪಘಾತಕ್ಕೆ ಕಾರಣವಾಯ್ತಾ ನೀರಿನ ಬಾಟಲ್​? ಇಲ್ಲಿದೆ ಶಾಕಿಂಗ್​ ಸಂಗತಿ..!