ಟೇಕ್​ ಕೇರ್​​ ಅಂದ್ರೂ ಡೋಂಟ್​ ಕೇರ್: ಅಪಘಾತಕ್ಕೂ ಮುನ್ನ ಇವರ ಮಾತು ಕೇಳಿದ್ರೆ ಬದುಕುಳಿತಿದ್ದ MLA ಪುತ್ರ?!

ಬೆಂಗಳೂರು: ಕೋರಮಂಗಲದ ಮಂಗಳ ಕಲ್ಯಾಣ ಮಂಟಪದ ಬಳಿ ತಡರಾತ್ರಿ 1.30ರ ಸುಮಾರಿಗೆ ಸಂಭವಿಸಿದ ಭೀಕರ ಕಾರು ಅಪಘಾತದಲ್ಲಿ 7 ಮಂದಿ ದಾರುಣವಾಗಿ ಮೃತಪಟ್ಟಿದ್ದಾರೆ. ಮೃತರಲ್ಲಿ ಕರುಣಾಸಾಗರ್ ಎಂಬಾತ ತಮಿಳುನಾಡು ಡಿಎಂಕೆ ಶಾಸಕನ ಪುತ್ರ. ದುರಂತವೆಂದರೆ, ಮದುವೆ ಆಗಬೇಕಿದ್ದ ಯುವತಿಯ ಜತೆಯಲ್ಲೇ ಕರುಣಾಸಾಗರ್​ ಕೊನೆಯುಸಿರೆಳೆದಿದ್ದಾನೆ. ಅಪಘಾತಕ್ಕೆ ವೇಗದ ಚಾಲನೆಯೇ ಕಾರಣ ಎಂದು ಹೇಳಲಾಗಿದೆ. ಅಲ್ಲದೆ, ಸೀಟ್​ಬೆಲ್ಟ್​ ಧರಿಸದೇ ಇದ್ದಿದ್ದು ಸಾವನ್ನು ಆಹ್ವಾನ ಮಾಡಿದಂತಾಗಿದೆ. ಅಪಘಾತದ ಸಮಯದಲ್ಲಿ ಕಾರಿನ ಏರ್​ ಬ್ಯಾಗ್​ ಕೂಡ ಓಪನ್​ ಆಗದಿರುವುದು ಅವರ ಟೈಂ ಕೂಡ … Continue reading ಟೇಕ್​ ಕೇರ್​​ ಅಂದ್ರೂ ಡೋಂಟ್​ ಕೇರ್: ಅಪಘಾತಕ್ಕೂ ಮುನ್ನ ಇವರ ಮಾತು ಕೇಳಿದ್ರೆ ಬದುಕುಳಿತಿದ್ದ MLA ಪುತ್ರ?!