ಬೆಂಗ್ಳೂರಲ್ಲಿ ಡೆಡ್ಲಿ ಕಾರು ಅಪಘಾತ: ಮದುವೆಯಾಗೋ ಹುಡುಗಿಯ ಜತೆ ಶಾಸಕನ ಪುತ್ರನ ಭೀಕರ ಸಾವು
ಬೆಂಗಳೂರು: ಕೋರಮಂಗಲದ ಮಂಗಳ ಕಲ್ಯಾಣ ಮಂಟಪದ ಬಳಿ ತಡರಾತ್ರಿ 1.30ರ ಸುಮಾರಿಗೆ ಸಂಭವಿಸಿದ ಭೀಕರ ಕಾರು ಅಪಘಾತದಲ್ಲಿ 7 ಮಂದಿ ದಾರುಣವಾಗಿ ಮೃತಪಟ್ಟಿದ್ದು, ಮೃತರಲ್ಲಿ ಕರುಣಾಸಾಗರ್ ಎಂಬಾತ ತಮಿಳುನಾಡು ಡಿಎಂಕೆ ಶಾಸಕನ ಪುತ್ರ ಎಂದು ತಿಳಿದುಬಂದಿದೆ. ದುರಂತವೆಂದರೆ, ಮದುವೆ ಆಗಬೇಕಿದ್ದ ಯುವತಿಯ ಜತೆಯಲ್ಲೇ ಕರುಣಾಸಾಗರ್ ಮರಳಿ ಬಾರದ ಲೋಕಕ್ಕೆ ಪಯಣ ಬೆಳೆಸಿದ್ದಾರೆ. ಮೃತ ಕರುಣಸಾಗರ್ ತಮಿಳುನಾಡಿನ ಹೊಸೂರು ಕ್ಷೇತ್ರದ ಡಿಎಂಕೆ ಶಾಸಕ ವೈ ಪ್ರಕಾಶ್ ಅವರ ಪುತ್ರ. ನಿನ್ನೆ ಸಂಜೆ ಕಟ್ಟಡದ ಸಾಮಾಗ್ರಿಗಳನ್ನು ಖರೀದಿಸಲು ಕರುಣಾಸಾಗರ್ ಬೆಂಗಳೂರಿಗೆ … Continue reading ಬೆಂಗ್ಳೂರಲ್ಲಿ ಡೆಡ್ಲಿ ಕಾರು ಅಪಘಾತ: ಮದುವೆಯಾಗೋ ಹುಡುಗಿಯ ಜತೆ ಶಾಸಕನ ಪುತ್ರನ ಭೀಕರ ಸಾವು
Copy and paste this URL into your WordPress site to embed
Copy and paste this code into your site to embed