ಸಲಿಂಗಕಾಮಕ್ಕಾಗಿ ಚೆನ್ನೈನಿಂದ ಬೆಂಗ್ಳೂರಿಗೆ ಬಂದಿದ್ದವನು ಲಾಡ್ಜ್​ನಲ್ಲಿ ಶವವಾಗಿ ಪತ್ತೆ: ತನಿಖೆಯಲ್ಲಿ ಸ್ಫೋಟಕ ಸಂಗತಿ ಬಯಲು

ಬೆಂಗಳೂರು: ಜುಲೈ 7 ರಂದು ಮಾರತ​ಹಳ್ಳಿ ಲಾಡ್ಜ್​ನಲ್ಲಿ ಅನುಮಾನಾಸ್ಪದ ಸ್ಥಿತಿಯಲ್ಲಿ ವ್ಯಕ್ತಿಯೊಬ್ಬರ ಶವ ಪತ್ತೆಯಾಗಿತ್ತು. ಈ ಘಟನೆ ಸಂಬಂಧ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿರುವ ಪೊಲೀಸರಿಗೆ ಇದೀಗ ಸ್ಫೋಟಕ ಸಂಗತಿಯೊಂದು ಬಯಲಿಗೆ ಬಂದಿದೆ. ರಾಜಗೋಪಾಲ್ (24) ಮೃತ ವ್ಯಕ್ತಿ. ಕತ್ತು ಹಿಸುಕಿ ಕೊಲೆ ಮಾಡಿರುವ ಆರೋಪದ ಮೇಲೆ ತಮಿಳು ವಣ್ಣನ್ ಎಂಬಾತನನ್ನು ಮಾರತಹಳ್ಳಿ ಪೊಲೀಸರು ಬಂಧಿಸಿದ್ದಾರೆ. ಇಬ್ಬರ ನಡುವೆ ಸಲಿಂಗಕಾಮ ಸಂಬಂಧವಿತ್ತು ಎಂದು ತನಿಖೆ ವೇಳೆ ತಿಳಿದುಬಂದಿದೆ. ವಿವರಣೆಗೆ ಬರುವುದಾದರೆ, ಜುಲೈ 4 ರಂದು ರಾಜಗೋಪಾಲ್, ಮಾರತಹಳ್ಳಿಯ … Continue reading ಸಲಿಂಗಕಾಮಕ್ಕಾಗಿ ಚೆನ್ನೈನಿಂದ ಬೆಂಗ್ಳೂರಿಗೆ ಬಂದಿದ್ದವನು ಲಾಡ್ಜ್​ನಲ್ಲಿ ಶವವಾಗಿ ಪತ್ತೆ: ತನಿಖೆಯಲ್ಲಿ ಸ್ಫೋಟಕ ಸಂಗತಿ ಬಯಲು