ಜೇಬಿನಿಂದ ಕೇವಲ 50 ರೂಪಾಯಿ ತೆಗೆದಿದ್ದಕ್ಕೆ ಸ್ನೇಹಿತನನ್ನೇ ಕೊಲೆ ಮಾಡಿದ ಯುವಕ

ಬೆಂಗಳೂರು: ಕೇವಲ 50 ರೂಪಾಯಿಗಾಗಿ ಸ್ನೇಹಿತನನ್ನೇ ಕೊಲೆ ಮಾಡಿರುವ ಆತಂಕಕಾರಿ ಘಟನೆ ಬಸವೇಶ್ವರ ನಗರ ಪೊಲೀಸ್​ ಠಾಣಾ ವ್ಯಾಪ್ತಿಯಲ್ಲಿ ಮಂಗಳವಾರ (ಜೂನ್​ 21) ನಡೆದಿದೆ. ಶಿವಮಾಧು ಕೊಲೆಯಾದ ಯುವಕ. ಶಿವಮಾಧು ಸ್ನೇಹಿತ ಶಾಂತ ಕುಮಾರ್ ಜೊತೆ ಸೈಬರ್ ಸೆಂಟರ್ ಹೋಗಿದ್ದ. ಇಬ್ಬರು ಕ್ರಿಕೆಟ್ ಆಡಿ ಕುರಬರಹಳ್ಳಿ ಸರ್ಕಲ್​ಗೆ ಬಂದಿದ್ದರು. ಈ ವೇಳೆ ಶಾಂತಕುಮಾರ್ ಜೇಬಿನಿಂದ ಶಿವಮಾಧು 50 ರೂಪಾಯಿ ತೆಗೆದಿದ್ದ. ಈ ವೇಳೆ ಇಬ್ಬರ ಮಧ್ಯೆ ಮಾತಿಗೆ ಮಾತು ಬೆಳೆದು ಜಗಳವಾಗಿದೆ. ಜಗಳ ತಾರಕಕ್ಕೇರಿದಾಗ ಶಾಂತಕುಮಾರ್​ ತನ್ನ … Continue reading ಜೇಬಿನಿಂದ ಕೇವಲ 50 ರೂಪಾಯಿ ತೆಗೆದಿದ್ದಕ್ಕೆ ಸ್ನೇಹಿತನನ್ನೇ ಕೊಲೆ ಮಾಡಿದ ಯುವಕ