ತಾಯಿಗೆ ಪಂಗನಾಮ ಹಾಕಿದ ಮಗಳು: ಮಾಡಬಾರದ್ದನ್ನು ಮಾಡಿ ಎಸ್ಕೇಪ್ ಆದವಳಿಗಾಗಿ ಪೊಲೀಸರ ಹುಡುಕಾಟ
ಬೆಂಗಳೂರು: ಕೋಟಿ ಕೋಟಿ ರೂಪಾಯಿ ಬೆಲೆ ಬಾಳುವ ಚಿನ್ನಾಭರಣ ವಂಚಿಸಿದ ಆರೋಪದ ಮೇಲೆ ತಾಯಿಯೇ ಮಗಳ ಮೇಲೆ ದೂರು ದಾಖಲಿಸಿರುವ ಘಟನೆ ಜೆಪಿ ನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ನಾಲ್ಕು ಕೋಟಿ ಮೌಲ್ಯದ ಏಳೂವರೆ ಕೆಜಿ ವಜ್ರ ಹಾಗೂ ಚಿನ್ನಾಭರಣ ವಂಚಿಸಿದ್ದಾಳೆ ಎಂದು ಮಗಳ ವಿರುದ್ಧವೇ ತಾಯಿ ದೂರು ನೀಡಿದ್ದು, ಜೆಪಿನಗರ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ವಿಜಯಲಕ್ಷ್ಮಿ ಎಂಬುವರು ಮಗಳು ತೇಜವಂತಿ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ. ವಿಜಯಲಕ್ಷ್ಮಿ ಅವರು ಕೆಲ ದಿನಗಳ ಹಿಂದೆ ಅಪರೇಶನ್ಗೆ ಒಳಗಾಗಿದ್ದರು. … Continue reading ತಾಯಿಗೆ ಪಂಗನಾಮ ಹಾಕಿದ ಮಗಳು: ಮಾಡಬಾರದ್ದನ್ನು ಮಾಡಿ ಎಸ್ಕೇಪ್ ಆದವಳಿಗಾಗಿ ಪೊಲೀಸರ ಹುಡುಕಾಟ
Copy and paste this URL into your WordPress site to embed
Copy and paste this code into your site to embed