ವಾಹನ ಸವಾರರಿಗೆ ಮಾತ್ರವಲ್ಲ ಇನ್ಮುಂದೆ ಪಾದಾಚಾರಿಗಳಿಗೂ ಬೀಳಲಿದೆ ದಂಡ..!

ಬೆಂಗಳೂರು: ವಾಹನ ಸವಾರರಿಗೆ ಮಾತ್ರವಲ್ಲ ಇನ್ನು ಮುಂದೆ ಪಾದಾಚಾರಿಗಳಿಗೂ ದಂಡ ವಿಧಿಸಲು ಬೆಂಗಳೂರು ಸಂಚಾರಿ ಪೊಲೀಸ್​ ಇಲಾಖೆ ಚಿಂತನೆ ನಡೆಸುತ್ತಿರುವ ವಿಚಾರ ವರದಿಯಾಗಿದೆ. ನಿಗದಿತ ಸ್ಥಳಗಳಲ್ಲಿ ಮಾತ್ರ ರಸ್ತೆಯನ್ನ ದಾಟಬೇಕು. ಜೀಬ್ರಾ ಕ್ರಾಸ್​ ಹೊರತುಪಡಿಸಿ ಎಲ್ಲೆಂದರಲ್ಲಿ ರಸ್ತೆ ದಾಟಿದರೆ, ಅಂತಹವರಿಗೆ ದಂಡ ವಿಧಿಸಲು ಸಂಚಾರಿ ಪೊಲೀಸ್​ ಇಲಾಖೆ ಮುಂದಾಗಿದೆ. ಬೇಕಾಬಿಟ್ಟಿಯಾಗಿ ಎಲ್ಲೆಂದರಲ್ಲಿ ರಸ್ತೆ ದಾಟಿ ಕಳೆದ ವರ್ಷ 69 ಜನ ಮೃತಪಟ್ಟಿದ್ದರು. ಅಪಘಾತಗಳಿಂದ ಜನರ ಜೀವ ಉಳಿಸಲು ಹೊಸ ನಿಯಮ ತರುವ ಪ್ರಸ್ತಾವನೆಯನ್ನು ಸಂಚಾರಿ ಪೊಲೀಸ್​ ಇಲಾಖೆ … Continue reading ವಾಹನ ಸವಾರರಿಗೆ ಮಾತ್ರವಲ್ಲ ಇನ್ಮುಂದೆ ಪಾದಾಚಾರಿಗಳಿಗೂ ಬೀಳಲಿದೆ ದಂಡ..!