ಕಷ್ಟಗಳನ್ನು ಎದುರಿಸಲು ಆಗ್ತಿಲ್ಲ… ಮಗು ಕೊಂದು ಸಾವಿನ ಹಾದಿ ಹಿಡಿಯಲು ಹೋದ ತಾಯಿಯ ಸ್ಥಿತಿ ಗಂಭೀರ
ಬೆಂಗಳೂರು: ತಾಯಿಯೊಬ್ಬಳು ತನ್ನ ಮಗುವನ್ನ ಕೊಂದು ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಹೆಚ್ಎಎಲ್ ಪೊಲೀಸ್ ಠಾಣಾ ವ್ಯಾಪ್ತಿಯ ವಿಭೂತಿಪುರದಲ್ಲಿ ಮೂರು ದಿನಗಳ ಹಿಂದೆ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ಸಂಯುಕ್ತಾ ಹೆಸರಿನ ಹೆತ್ತ ಮಗುವನ್ನು ತಾಯಿ ಗಾಯತ್ರಿ, ನೀರಿನ ಟಬ್ನಲ್ಲಿ ಮುಳಗಿಸಿ ಸಾಯಿಸಿರುವ ಅರೋಪ ಕೇಳಿಬಂದಿದೆ. ಮಗುವನ್ನು ಕೊಂದ ಬಳಿಕ ತಾನೂ ಆತ್ಮಹತ್ಯೆಗೆ ಯತ್ನಿಸಿದ್ದಾಳೆ. ಪ್ರಜ್ಞೆ ಇಲ್ಲದೆ ಗಾಯತ್ರಿಯನ್ನು ಪತಿ ನರೇಂದ್ರ ಆಸ್ಪತ್ರೆಗೆ ದಾಖಲಿಸಿದ್ದಾರೆ. ಸದ್ಯ ಗಾಯತ್ರಿ ಖಾಸಗಿ ಆಸ್ಪತ್ರೆಯ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಕಷ್ಟಗಳನ್ನು ಎದುರಿಸಲು ಆಗುತ್ತಿಲ್ಲ … Continue reading ಕಷ್ಟಗಳನ್ನು ಎದುರಿಸಲು ಆಗ್ತಿಲ್ಲ… ಮಗು ಕೊಂದು ಸಾವಿನ ಹಾದಿ ಹಿಡಿಯಲು ಹೋದ ತಾಯಿಯ ಸ್ಥಿತಿ ಗಂಭೀರ
Copy and paste this URL into your WordPress site to embed
Copy and paste this code into your site to embed