ಪ.ಪಂ ಚುನಾವಣೆಯಲ್ಲಿ ಸ್ಪರ್ಧಿಸಲು ರೆಡಿಯಾಗಿದ್ದ ಭೀಮಾತೀರದ ರೌಡಿಶೀಟರ್‌ ಬರ್ಬರ ಹತ್ಯೆ

ವಿಜಯಪುರ: ಭೀಮಾತೀರದ ರೌಡಿಶೀಟರ್‌ನ್ನು ದುಷ್ಕರ್ಮಿಗಳು ಭೀಕರವಾಗಿ ಹತ್ಯೆಗೈದು ಪರಾರಿಯಾಗಿರುವ ಘಟನೆ ವಿಜಯಪುರ ಜಿಲ್ಲೆಯ ಆಲಮೇಲ ಪಟ್ಟಣದಲ್ಲಿ ನಡೆದಿದೆ. ಆಲಮೇಲ ಪಟ್ಟಣ ಪಂಚಾಯತಿ‌ ಮಾಜಿ ಸದಸ್ಯ ಪ್ರದೀಪ ಎಂಟಮಾನನ್ನು ನಾಲ್ಕೈದು ದುಷ್ಕರ್ಮಿಗಳು ಕಲ್ಲು ಹಾಗೂ ಬಡಿಗೆಯಿಂದು ಹೊಡೆದು ಕೊಲೆಗೈದು ಪರಾರಿಯಾಗಿದ್ದಾರೆ. ಕಾರ್ಯಕ್ರಮವೊಂದರಲ್ಲಿ ಭಾಗಿಯಾಗಲು ಸ್ನೇಹಿತರೊಂದಿಗೆ ತೆರಳಿದ್ದ ವೇಳೆಯಲ್ಲಿ ದುಷ್ಕರ್ಮಿಗಳು ಹೊಡೆದು ಪರಾರಿಯಾಗಿದ್ದಾರೆ. ಸ್ಥಳಕ್ಕೆ ಆಲಮೇಲ ಪೊಲೀಸರ ಭೇಟಿ ನೀಡಿ ಪರಿಶೀಲನೆ ನಡೆಸಿ, ದುಷ್ಕರ್ಮಿಗಳ‌ ಬಂಧನಕ್ಕೆ ಜಾಲ ಬೀಸಿದ್ದಾರೆ. ಭೀಮಾತೀರದ ಕೆಲ ಕೊಲೆ ಪ್ರಕರಣಗಳಲ್ಲಿ ಪ್ರದೀಪ್​ ಎಂಟಮಾನ್​ ಆರೋಪಿಯಾಗಿದ್ದ. ಪ.ಪಂ … Continue reading ಪ.ಪಂ ಚುನಾವಣೆಯಲ್ಲಿ ಸ್ಪರ್ಧಿಸಲು ರೆಡಿಯಾಗಿದ್ದ ಭೀಮಾತೀರದ ರೌಡಿಶೀಟರ್‌ ಬರ್ಬರ ಹತ್ಯೆ