ಐತಿಹಾಸಿಕ ಸತ್ಯಗಳನ್ನು ಸುಳ್ಳು ಮಾಡುವ ಕೇಂದ್ರದ ಪ್ರಯತ್ನವನ್ನು ಕಾಂಗ್ರೆಸ್​ ಸದಾ ವಿರೋಧಿಸುತ್ತದೆ: ಸೋನಿಯಾ ಗಾಂಧಿ

ನವದೆಹಲಿ: ತನ್ನ ರಾಜಕೀಯ ಸಿದ್ಧಾಂತದ ಪ್ರಚಾರವನ್ನು ಹರಡವುದಕ್ಕಾಗಿ ದೇಶದ ನಾಯಕರಾದ ಮಹಾತ್ಮ ಗಾಂಧಿ ಮತ್ತು ಜವಾಹರಲಾಲ್ ನೆಹರು ಅವರನ್ನು ನಿಂದಿಸಲು ಕೇಂದ್ರ ಸರ್ಕಾರ ಪ್ರಯತ್ನಿಸುತ್ತಿದೆ ಎಂದು ಕಾಂಗ್ರೆಸ್​ ಪಕ್ಷದ ಹಂಗಾಮಿ ಅಧ್ಯಕ್ಷೆ ಸೋನಿಯಾ ಗಾಂಧಿ ವಾಗ್ದಾಳಿ ನಡೆಸಿದರು. ಸ್ವಾತಂತ್ರ್ಯದ ಅಮೃತ ಮಹೋತ್ಸವ ಆಚರಣೆ ಹಿನ್ನೆಲೆಯಲ್ಲಿ ತಮ್ಮ ಅಭಿಪ್ರಾಯವನ್ನು ವ್ಯಕ್ತಪಡಿಸಿದ ಸೋನಿಯಾ ಗಾಂಧಿ, ಕೇಂದ್ರ ಸರ್ಕಾರವನ್ನು ಗುರಿಯಾಗಿಸಿ ಟೀಕಾಪ್ರಹಾರ ನಡೆಸಿದರು. ಸ್ವಾತಂತ್ರ್ಯ ಹೋರಾಟದ ಸಂದರ್ಭದಲ್ಲಿ ಭಾರತೀಯ ಪಡೆಗಳ ತ್ಯಾಗವನ್ನು ಕಡೆಗಣಿಸುವ ಪ್ರಯತ್ನವನ್ನು ಕೇಂದ್ರ ಸರ್ಕಾರ ಮಾಡುತ್ತಿದೆ ಎಂದರು. ಈ … Continue reading ಐತಿಹಾಸಿಕ ಸತ್ಯಗಳನ್ನು ಸುಳ್ಳು ಮಾಡುವ ಕೇಂದ್ರದ ಪ್ರಯತ್ನವನ್ನು ಕಾಂಗ್ರೆಸ್​ ಸದಾ ವಿರೋಧಿಸುತ್ತದೆ: ಸೋನಿಯಾ ಗಾಂಧಿ