ಒಂದು ಮಗುವಿನ ತಂದೆಯೊಂದಿಗೆ ಸಂಬಂಧ! ವೈಯಕ್ತಿಕ ಜೀವನದ ಗುಟ್ಟು ಬಿಚ್ಚಿಟ್ಟ ಜಯಶ್ರೀ ಆರಾಧ್ಯ

ಬೆಂಗಳೂರು: ‘ಬಿಗ್​ ಬಾಸ್​ ಒಟಿಟಿ ಕನ್ನಡ’ದ ಮೊದಲ ಸೀಸನ್​ ಆರಂಭವಾಗಿ ಇಂದಿಗೆ ನಾಲ್ಕು ದಿನಗಳು ಕಳೆದಿವೆ. ಈಗಾಗಲೇ ವೀಕ್ಷಕರಿಗೆ 16 ಸ್ಪರ್ಧಿಗಳ ಪರಿಚಯವಾಗಿದೆ. ಮೊದಲ ವಾರವೇ ಸೋನು ಗೌಡ, ಸ್ಫೂರ್ತಿ ಗೌಡ, ಆರ್ಯವರ್ಧನ್​ ಗುರೂಜಿ, ಜಯಶ್ರೀ ಆರಾಧ್ಯ, ನಂದು, ಜಶ್ವಂತ್​ ಬೋಪಣ್ಣ, ಕಿರಣ್​ ಯೋಗೇಶ್ವರ್​ ಮತ್ತು ಅಕ್ಷತ ಕುಕಿ ನಾಮಿನೇಟ್​ ಆಗಿದ್ದು, ಈ ವಾರ ಬಿಗ್​ಬಾಸ್​ ಮನೆಯಿಂದ ಹೊರ ಹೋಗಲಿದ್ದಾರೆ ಎಂಬ ಕುತೂಹಲ ಮೂಡಿದೆ. ಇನ್ನು ಬಿಗ್​ಬಾಸ್​ ಕರ್ಟನ್​ ರೈಸರ್​ ಕಾರ್ಯಕ್ರಮದ ಬಳಿಕ ಮನೆಯೊಳಗೆ ಸ್ಪರ್ಧಿಗಳ ಮೊದಲ … Continue reading ಒಂದು ಮಗುವಿನ ತಂದೆಯೊಂದಿಗೆ ಸಂಬಂಧ! ವೈಯಕ್ತಿಕ ಜೀವನದ ಗುಟ್ಟು ಬಿಚ್ಚಿಟ್ಟ ಜಯಶ್ರೀ ಆರಾಧ್ಯ