ಚುನಾವಣಾ ಪ್ರಚಾರಕ್ಕೆ ಬಂದ ಬಿಜೆಪಿ ಶಾಸಕನನ್ನು ಅಟ್ಟಾಡಿಸಿದ ಗ್ರಾಮಸ್ಥರು: ಸ್ವಕ್ಷೇತ್ರದಲ್ಲೇ ಮುಖಭಂಗ

ಲಖನೌ: ಮುಂಬರುವ ಉತ್ತರ ಪ್ರದೇಶದ ವಿಧಾನಸಭೆ ಚುನಾವಣೆಗಾಗಿ ಪ್ರಚಾರ ಕೈಗೊಂಡಿದ್ದ ಬಿಜೆಪಿ ಶಾಸಕರೊಬ್ಬರನ್ನು ಗ್ರಾಮಸ್ಥರು ಅಟ್ಟಾಡಿಸಿ, ವಾಪಸ್​ ಕಳುಹಿಸಿರುವ ಘಟನೆ ನಡೆದಿದೆ. ಶಾಸಕರ ವಿಧಾನಸಭಾ ಕ್ಷೇತ್ರವಾದ ಮುಜಾಫರ್​ನಗರದಲ್ಲೇ ಈ ಘಟನೆ ನಡೆದಿದ್ದು, ಇದಕ್ಕೆ ಸಂಬಂಧಿಸಿದ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್​ ಆಗಿದೆ. ಖತೌಲಿ ಮೂಲದ ಬಿಜೆಪಿ ಶಾಸಕ ವಿಕ್ರಮ್​ ಸಿಂಗ್​ ಸೈನಿ ಅವರು ಸಭೆ ಒಂದರಲ್ಲಿ ಪಾಲ್ಗೊಳ್ಳಲು ಬುಧವಾರ ಗ್ರಾಮಕ್ಕೆ ಬಂದಿದ್ದಾಗ ಇಡೀ ಗ್ರಾಮಸ್ಥರು ಶಾಸಕರ ಮೇಲೆ ಆಕ್ರೋಶ ವ್ಯಕ್ತಪಡಿಸಿದ್ದಾರೆ. ವಿಡಿಯೋದಲ್ಲಿ ಏನಿದೆ?: ಒಂದು ಗುಂಪಿನ ಗ್ರಾಮಸ್ಥರು … Continue reading ಚುನಾವಣಾ ಪ್ರಚಾರಕ್ಕೆ ಬಂದ ಬಿಜೆಪಿ ಶಾಸಕನನ್ನು ಅಟ್ಟಾಡಿಸಿದ ಗ್ರಾಮಸ್ಥರು: ಸ್ವಕ್ಷೇತ್ರದಲ್ಲೇ ಮುಖಭಂಗ