ಚುನಾವಣಾ ಪ್ರಚಾರಕ್ಕೆ ಬಂದ ಬಿಜೆಪಿ ಶಾಸಕನನ್ನು ಅಟ್ಟಾಡಿಸಿದ ಗ್ರಾಮಸ್ಥರು: ಸ್ವಕ್ಷೇತ್ರದಲ್ಲೇ ಮುಖಭಂಗ
ಲಖನೌ: ಮುಂಬರುವ ಉತ್ತರ ಪ್ರದೇಶದ ವಿಧಾನಸಭೆ ಚುನಾವಣೆಗಾಗಿ ಪ್ರಚಾರ ಕೈಗೊಂಡಿದ್ದ ಬಿಜೆಪಿ ಶಾಸಕರೊಬ್ಬರನ್ನು ಗ್ರಾಮಸ್ಥರು ಅಟ್ಟಾಡಿಸಿ, ವಾಪಸ್ ಕಳುಹಿಸಿರುವ ಘಟನೆ ನಡೆದಿದೆ. ಶಾಸಕರ ವಿಧಾನಸಭಾ ಕ್ಷೇತ್ರವಾದ ಮುಜಾಫರ್ನಗರದಲ್ಲೇ ಈ ಘಟನೆ ನಡೆದಿದ್ದು, ಇದಕ್ಕೆ ಸಂಬಂಧಿಸಿದ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಖತೌಲಿ ಮೂಲದ ಬಿಜೆಪಿ ಶಾಸಕ ವಿಕ್ರಮ್ ಸಿಂಗ್ ಸೈನಿ ಅವರು ಸಭೆ ಒಂದರಲ್ಲಿ ಪಾಲ್ಗೊಳ್ಳಲು ಬುಧವಾರ ಗ್ರಾಮಕ್ಕೆ ಬಂದಿದ್ದಾಗ ಇಡೀ ಗ್ರಾಮಸ್ಥರು ಶಾಸಕರ ಮೇಲೆ ಆಕ್ರೋಶ ವ್ಯಕ್ತಪಡಿಸಿದ್ದಾರೆ. ವಿಡಿಯೋದಲ್ಲಿ ಏನಿದೆ?: ಒಂದು ಗುಂಪಿನ ಗ್ರಾಮಸ್ಥರು … Continue reading ಚುನಾವಣಾ ಪ್ರಚಾರಕ್ಕೆ ಬಂದ ಬಿಜೆಪಿ ಶಾಸಕನನ್ನು ಅಟ್ಟಾಡಿಸಿದ ಗ್ರಾಮಸ್ಥರು: ಸ್ವಕ್ಷೇತ್ರದಲ್ಲೇ ಮುಖಭಂಗ
Copy and paste this URL into your WordPress site to embed
Copy and paste this code into your site to embed