ಇಷ್ಟವಿಲ್ಲದ ಮದುವೆಯಿಂದ ತಪ್ಪಿಸಿಕೊಳ್ಳಲು ಕಲ್ಯಾಣ ಮಂಟಪದಲ್ಲೇ ವಧುವಿನಿಂದ ಹೈಡ್ರಾಮ..!

ವಿಜಯವಾಡ: ಮದುವೆ ಆಗಲು ಇಷ್ಟವಿಲ್ಲದಿದ್ದಕ್ಕೆ ವಧುವೊಬ್ಬಳು ಮದುವೆ ಮಂಟಪದಲ್ಲೇ ಕರೊನಾ ನಾಟಕವಾಡಿ ಕೊನೆಗೂ ತನ್ನ ಕಾರ್ಯ ಸಾಧಿಸಿದ ಘಟನೆ ಆಂಧ್ರ ಪ್ರದೇಶದ ಅನಂತಪುರ ಜಿಲ್ಲೆಯ ಕದಿರಿ ಪ್ರದೇಶದಲ್ಲಿ ನಡೆದಿದೆ. ಕದಿರಿಯ ಲಕ್ಷ್ಮೀ ನರಸಿಂಹ ದೇವಸ್ಥಾನದಲ್ಲಿ ನಿನ್ನೆ ಮದುವೆ ನಡೆಯಬೇಕಿತ್ತು. ಧರ್ಮಾವರಂ ಪಟ್ಟಣದ ಯುವಕ ಮುಡಿಗುಬ್ಬಾ ಮಂಡಲದ ಯುವತಿಯನ್ನು ವರಿಸಬೇಕಿತ್ತು. ಎರಡು ಮನೆಯವರು ಎಲ್ಲ ತಯಾರಿಯನ್ನು ಮಾಡಿಕೊಂಡು ಮದುವೆ ಆಹ್ವಾನ ಪತ್ರಿಕೆಯನ್ನು ಹಂಚಿದ್ದರು. ಅದರಂತೆ ನಿನ್ನೆ ಎಲ್ಲರು ಮದುವೆ ಮಂಟಪಕ್ಕೆ ಆಗಮಿಸಿದ್ದರು. ಮದುವೆ ಮಂಟಪದಲ್ಲೂ ಈ ಮದುವೆ ನನಗೆ … Continue reading ಇಷ್ಟವಿಲ್ಲದ ಮದುವೆಯಿಂದ ತಪ್ಪಿಸಿಕೊಳ್ಳಲು ಕಲ್ಯಾಣ ಮಂಟಪದಲ್ಲೇ ವಧುವಿನಿಂದ ಹೈಡ್ರಾಮ..!