ಮನೆಯಲ್ಲಿ ಕಿತ್ತು ತಿನ್ನುವ ಬಡತನ, ಇತ್ತ ಉದ್ಯೋಗವೂ ಇಲ್ಲ: ಸಾವಿಗೆ ಶರಣಾದ ಅಣ್ಣ-ತಮ್ಮ

ಮೈಸೂರು: ಸಹೋದರರಿಬ್ಬರು ಸಾವಿನಲ್ಲೂ ಒಂದಾದ ಘಟನೆ ಎಚ್.ಡಿ.ಕೋಟೆ ತಾಲೂಕಿನ ಕಟ್ಟೆಮನುಗನಹಳ್ಳಿ ಗ್ರಾಮದಲ್ಲಿ ನಡೆದಿದೆ. ಆದರೆ, ಆ ಇಬ್ಬರ ಸಾವಿಗೆ ಕಾರಣವಾದ ವಿಚಾರದ ಬಗ್ಗೆ ತಿಳಿದರೆ ನಿಜಕ್ಕೂ ಮನಕದಡುವಂತಿದೆ. ಅಣ್ಣ ಸಿದ್ದರಾಜು ಮನೆಯಲ್ಲಿ ನೇಣಿಗೆ ಶರಣಾದರೆ, ಅಣ್ಣನ ಸಾವಿನ ಸುದ್ದಿ ತಿಳಿದು ಕ್ರಿಮಿನಾಶಕ ಸೇವಿಸಿ ತಮ್ಮ‌ ನಾಗರಾಜು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ನಾಗರಾಜುನನ್ನು ತಕ್ಷಣ ಆಸ್ಪತ್ರೆಗೆ ದಾಖಲಿಸಿದಾದರೂ ಚಿಕಿತ್ಸೆ ಫಲಕಾರಿಯಾಗದೇ ಇಹಲೋಕ ತ್ಯಜಿಸಿದ್ದಾನೆ. ಮನೆಯಲ್ಲಿ ಕಿತ್ತು ತಿನ್ನುವ ಬಡತನವಿತ್ತು. ಇತ್ತ ಉದ್ಯೋಗವೂ ಇರಲಿಲ್ಲ. ಇದರಿಂದ ಮನನೊಂದಿದ್ದ ಅಣ್ಣ ಸಿದ್ದರಾಜು ಆತ್ಮಹತ್ಯೆ … Continue reading ಮನೆಯಲ್ಲಿ ಕಿತ್ತು ತಿನ್ನುವ ಬಡತನ, ಇತ್ತ ಉದ್ಯೋಗವೂ ಇಲ್ಲ: ಸಾವಿಗೆ ಶರಣಾದ ಅಣ್ಣ-ತಮ್ಮ