ಜೂಮ್ ಕಾಲ್ನಲ್ಲಿ 900 ಉದ್ಯೋಗಿಗಳನ್ನು ಕೆಲ್ಸದಿಂದ ತೆಗೆದ ಸಿಇಒ ಬಗ್ಗೆ ಆನಂದ್ ಮಹೀಂದ್ರಾ ಹೇಳಿದ್ದು ಹೀಗೆ..
ಮುಂಬೈ: ಕರೊನಾ ಯುಗದಲ್ಲಿ ಎಲ್ಲವೂ ಜೂಮ್ ಕಾಲ್ನಲ್ಲೇ ನಡೆಯುತ್ತಿರುವುದು ಎಲ್ಲರಿಗೂ ತಿಳಿದಿರುವ ಸಂಗತಿ. ಇತ್ತೀಚೆಗಷ್ಟೇ ಕಂಪೆನಿಯೊಂದರ ಸಿಇಒ ಜೂಮ್ ಕಾಲ್ನಲ್ಲೇ ತಮ್ಮ 900 ಉದ್ಯೋಗಿಗಳನ್ನು ಕೆಲಸದಿಂದ ತೆಗೆದುಹಾಕಿದ ವಿಡಿಯೋ ಒಂದು ವೈರಲ್ ಆಯಿತು. ಇದೀಗ ಆ ಕಂಪನಿಯ ಸಿಇಒ ನಡೆಯನ್ನು ಮಹೀಂದ್ರಾ ಗ್ರೂಪ್ ಮುಖ್ಯಸ್ಥ ಆನಂದ್ ಮಹೀಂದ್ರಾ ಅವರು ಟ್ವೀಟ್ ಮೂಲಕ ಟೀಕಿಸಿದ್ದಾರೆ. ಇಂಥದ್ದೊಂದು ದೊಡ್ಡ ಪ್ರಮಾದ ಎಸಗಿದ ನಂತರ ಓರ್ವ ಸಿಇಒ ಆಗಿ ಅವರು ಉಳಿಯುತ್ತಾರಾ? ಎಂಬ ಕುತುಹೂಲವಿದೆ. ಉದ್ಯೋಗಿಗಳಿಗೆ ಮತ್ತೊಂದು ಅವಕಾಶವನ್ನು ನೀಡುವುದು ನ್ಯಾಯವೇ … Continue reading ಜೂಮ್ ಕಾಲ್ನಲ್ಲಿ 900 ಉದ್ಯೋಗಿಗಳನ್ನು ಕೆಲ್ಸದಿಂದ ತೆಗೆದ ಸಿಇಒ ಬಗ್ಗೆ ಆನಂದ್ ಮಹೀಂದ್ರಾ ಹೇಳಿದ್ದು ಹೀಗೆ..
Copy and paste this URL into your WordPress site to embed
Copy and paste this code into your site to embed