ಜೂಮ್​ ಕಾಲ್​ನಲ್ಲಿ 900 ಉದ್ಯೋಗಿಗಳನ್ನು ಕೆಲ್ಸದಿಂದ ತೆಗೆದ ಸಿಇಒ ಬಗ್ಗೆ ಆನಂದ್​ ಮಹೀಂದ್ರಾ ಹೇಳಿದ್ದು ಹೀಗೆ..

ಮುಂಬೈ: ಕರೊನಾ ಯುಗದಲ್ಲಿ ಎಲ್ಲವೂ ಜೂಮ್​ ಕಾಲ್​ನಲ್ಲೇ ನಡೆಯುತ್ತಿರುವುದು ಎಲ್ಲರಿಗೂ ತಿಳಿದಿರುವ ಸಂಗತಿ. ಇತ್ತೀಚೆಗಷ್ಟೇ ಕಂಪೆನಿಯೊಂದರ ಸಿಇಒ ಜೂಮ್​​ ಕಾಲ್​ನಲ್ಲೇ ತಮ್ಮ 900 ಉದ್ಯೋಗಿಗಳನ್ನು ಕೆಲಸದಿಂದ ತೆಗೆದುಹಾಕಿದ ವಿಡಿಯೋ ಒಂದು ವೈರಲ್​ ಆಯಿತು. ಇದೀಗ ಆ ಕಂಪನಿಯ ಸಿಇಒ ನಡೆಯನ್ನು ಮಹೀಂದ್ರಾ ಗ್ರೂಪ್​ ಮುಖ್ಯಸ್ಥ ಆನಂದ್​ ಮಹೀಂದ್ರಾ ಅವರು ಟ್ವೀಟ್​ ಮೂಲಕ ಟೀಕಿಸಿದ್ದಾರೆ. ಇಂಥದ್ದೊಂದು ದೊಡ್ಡ ಪ್ರಮಾದ ಎಸಗಿದ ನಂತರ ಓರ್ವ ಸಿಇಒ ಆಗಿ ಅವರು ಉಳಿಯುತ್ತಾರಾ? ಎಂಬ ಕುತುಹೂಲವಿದೆ. ಉದ್ಯೋಗಿಗಳಿಗೆ ಮತ್ತೊಂದು ಅವಕಾಶವನ್ನು ನೀಡುವುದು ನ್ಯಾಯವೇ … Continue reading ಜೂಮ್​ ಕಾಲ್​ನಲ್ಲಿ 900 ಉದ್ಯೋಗಿಗಳನ್ನು ಕೆಲ್ಸದಿಂದ ತೆಗೆದ ಸಿಇಒ ಬಗ್ಗೆ ಆನಂದ್​ ಮಹೀಂದ್ರಾ ಹೇಳಿದ್ದು ಹೀಗೆ..