ವೈರಲ್​ ಪೋಸ್ಟ್ ಎಡವಟ್ಟು:​ ಜೀವ ಬರುತ್ತೆ ಅಂತ ಬಾಲಕನ ಶವವನ್ನು ಉಪ್ಪಿನ ರಾಶಿಯಲ್ಲಿಟ್ಟ ಗ್ರಾಮಸ್ಥರು!

ಬಳ್ಳಾರಿ: ಸಾಮಾಜಿಕ ಜಾಲತಾಣದಲ್ಲಿ ಪ್ರತಿನಿತ್ಯ ಸಾವಿರಾರು ವಿಡಿಯೋ ಮತ್ತು ಪೋಸ್ಟ್​ಗಳು ಹರಿದಾಡುತ್ತಿರುತ್ತವೆ. ಹಾಗಂದ ಮಾತ್ರಕ್ಕೆ ಅಲ್ಲಿರುವ ಎಲ್ಲ ಮಾಹಿತಿಗಳು ನಿಜವಾಗಿರುವುದಿಲ್ಲ. ಜಾಲತಾಣದ ಮೇಲೆ ಇನ್ನೂ ಸರಿಯಾದ ಕಡಿವಾಣ ಇಲ್ಲದ ಕಾರಣ ಸಾಕಷ್ಟು ದಾರಿ ತಪ್ಪಿಸುವ ಪೋಸ್ಟ್​ಗಳು ಪ್ರತಿನಿತ್ಯ ಪ್ರಕಟಗೊಳ್ಳುತ್ತಲೇ ಇರುತ್ತವೆ. ಹೀಗಾಗಿ ತುಂಬಾ ಎಚ್ಚರಿಕೆ ವಹಿಸಬೇಕು. ಇಲ್ಲವಾದಲ್ಲಿ ನಾನಾ ಎಡವಟ್ಟುಗಳಿಗೆ ಎಡೆಮಾಡಿಕೊಡುತ್ತದೆ. ಅದಕ್ಕೆ ತಾಜಾ ಉದಾಹರಣೆಯಂತಿದೆ ಈ ಘಟನೆ. ನೀವು ಗಮನಿಸಿರಬಹುದು ಕಳೆದ ಕೆಲವು ದಿನಗಳಿಂದ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್​ ಒಂದು ವೈರಲ್​ ಆಗುತ್ತಿದೆ. ಅದರಲ್ಲಿ ನೀರಿನಲ್ಲಿ … Continue reading ವೈರಲ್​ ಪೋಸ್ಟ್ ಎಡವಟ್ಟು:​ ಜೀವ ಬರುತ್ತೆ ಅಂತ ಬಾಲಕನ ಶವವನ್ನು ಉಪ್ಪಿನ ರಾಶಿಯಲ್ಲಿಟ್ಟ ಗ್ರಾಮಸ್ಥರು!