More

    PHOTOS| ಕೇಂದ್ರ ಸಚಿವ ಪ್ರಹ್ಲಾದ್​ ಜೋಶಿ ಪುತ್ರಿ ಅರ್ಪಿತಾ-ಹೃಷಿಕೇಶ ಮದುವೆಯಲ್ಲಿ ಗಣ್ಯರ ದಂಡು

    ಹುಬ್ಬಳ್ಳಿ: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಪುತ್ರಿಯ ವಿವಾಹ ಕಾರ್ಯಕ್ರಮ ಹುಬ್ಬಳ್ಳಿಯ ಖಾಸಗಿ ಹೋಟೆಲ್​ನಲ್ಲಿ ನಡೆಯುತ್ತಿದ್ದು, ಅನೇಕ ಗಣ್ಯರು ಭಾಗಿಯಾಗಿ ನವ ವಧು-ವರರನ್ನು ಹಾರೈಸಿದರು.

    PHOTOS| ಕೇಂದ್ರ ಸಚಿವ ಪ್ರಹ್ಲಾದ್​ ಜೋಶಿ ಪುತ್ರಿ ಅರ್ಪಿತಾ-ಹೃಷಿಕೇಶ ಮದುವೆಯಲ್ಲಿ ಗಣ್ಯರ ದಂಡು

    ಜೋಶಿ ಪುತ್ರಿ ಅರ್ಪಿತಾ ಮತ್ತು ಹೃಷಿಕೇಶ ಮದುವೆ ಸಭಾರಂಭ ನಡೆಯುತ್ತಿದ್ದು, ಗೋಧೂಳಿ ಮುಹೂರ್ತದಲ್ಲಿ ನವಜೋಡಿ ಹಸೆಮಣೆ ಏರಿದೆ. ಜೋಶಿ ಪುತ್ರಿಯ ಮದುವೆ ಸಮಾರಂಭದಲ್ಲಿ ರಾಜ್ಯಪಾಲ ಥಾವರಚೆಂದ್ ಗೆಹ್ಲೋಟ್ ಹಾಗೂ ಕೇಂದ್ರ ಸಚಿವ ಮೇಘವಾಲ್ ಸೇರಿದಂತೆ ರಾಜ್ಯದ ಬಿಜೆಪಿ ನಾಯಕರು ಭಾಗಿಯಾಗಿ ಶುಭ ಹಾರೈಸಿದ್ದಾರೆ.

    PHOTOS| ಕೇಂದ್ರ ಸಚಿವ ಪ್ರಹ್ಲಾದ್​ ಜೋಶಿ ಪುತ್ರಿ ಅರ್ಪಿತಾ-ಹೃಷಿಕೇಶ ಮದುವೆಯಲ್ಲಿ ಗಣ್ಯರ ದಂಡು

    ನಾಳೆ ಸಂಜೆ ಆರತಕ್ಷತೆ ಕಾರ್ಯಕ್ರಮ ನಡೆಯಲಿದ್ದು, ಕೇಂದ್ರ ಹಾಗೂ ರಾಜ್ಯ ನಾಯಕರ ದಂಡು ಹುಬ್ಬಳ್ಳಿಗೆ ಆಗಮಿಸಲಿದೆ. (ದಿಗ್ವಿಜಯ ನ್ಯೂಸ್​)

    PHOTOS| ಕೇಂದ್ರ ಸಚಿವ ಪ್ರಹ್ಲಾದ್​ ಜೋಶಿ ಪುತ್ರಿ ಅರ್ಪಿತಾ-ಹೃಷಿಕೇಶ ಮದುವೆಯಲ್ಲಿ ಗಣ್ಯರ ದಂಡು

    MLA ಪುತ್ರನ ಡೆಡ್ಲಿ ಕಾರು ಅಪಘಾತಕ್ಕೆ ಕಾರಣವಾಯ್ತಾ ನೀರಿನ ಬಾಟಲ್​? ಇಲ್ಲಿದೆ ಶಾಕಿಂಗ್​ ಸಂಗತಿ..!

    MLA ಪುತ್ರನ ಡೆಡ್ಲಿ ಕಾರು ಅಪಘಾತ ಕೇಸ್​: ಗಂಟೆಗೆ ಎಷ್ಟು ಕಿ.ಮೀ ವೇಗದಲ್ಲಿತ್ತು? ಹೀಗಿದೆ ಪೊಲೀಸರ ಲೆಕ್ಕಾಚಾರ!

    ಸಮಂತಾ-ನಾಗಚೈತನ್ಯ ದಾಂಪತ್ಯದಲ್ಲಿ ಬಿರುಕು?

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts