ಚಾಮರಾಜನಗರ ಆಕ್ಸಿಜನ್ ದುರಂತದಲ್ಲಿ ಮೃತಪಟ್ಟ ಮಹಿಳೆಯ ಮಗನ ಕ್ರೀಡೆಗೆ ಡಿಕೆಶಿ ನೆರವಿನ ಭರವಸೆ
ಚಾಮರಾಜನಗರ: ಕೋವಿಡ್ ಸಂದರ್ಭದಲ್ಲಿ ಜಿಲ್ಲಾಸ್ಪತ್ರೆಯಲ್ಲಿ ನಡೆದ ಆಕ್ಸಿಜನ್ ದುರಂತದಲ್ಲಿ ಮೃತಪಟ್ಟ ಮಹಿಳೆಯ ಮಗನ ಕ್ರೀಡೆಗೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ನೆರವಾಗುವುದಾಗಿ ಭರವಸೆ ನೀಡಿದ್ದಾರೆ. ಚಾಮರಾಜನಗರದ ಶಂಕರಪುರದ ನಿವಾಸಿ ರಮೇಶ್ಬಾಬು ಅವರು ರಾಷ್ಟ್ರಮಟ್ಟದ ರೈಫಲ್ ಶೂಟಿಂಗ್ನಲ್ಲಿ ಚಿನ್ನದ ಪದಕ ಗೆದ್ದಿದ್ದಾರೆ. ಕ್ಲಬ್ನಲ್ಲಿ ಸ್ನೇಹಿತರ ರೈಫಲ್ನಲ್ಲಿ ಅಭ್ಯಾಸ ಮುಂದುವರೆಸಿದ್ದಾರೆ. ಹೊಸ ರೈಫಲ್ ಖರೀದಿಗೆ 4.5 ಲಕ್ಷ ರೂ. ಬೇಕಾಗಿದೆ. ಇದೀಗ ಡಿಕೆಶಿ ಯುವಕನ ನೆರವಿಗೆ ಬಂದಿದ್ದಾರೆ. ಈ ಬಗ್ಗೆ ತಮ್ಮ ಫೇಸ್ಬುಕ್ ಪೇಜ್ನಲ್ಲಿ ಡಿ.ಕೆ. ಶಿವಕುಮಾರ್ ಅವರ ಬರೆದುಕೊಂಡಿದ್ದಾರೆ. … Continue reading ಚಾಮರಾಜನಗರ ಆಕ್ಸಿಜನ್ ದುರಂತದಲ್ಲಿ ಮೃತಪಟ್ಟ ಮಹಿಳೆಯ ಮಗನ ಕ್ರೀಡೆಗೆ ಡಿಕೆಶಿ ನೆರವಿನ ಭರವಸೆ
Copy and paste this URL into your WordPress site to embed
Copy and paste this code into your site to embed