ಹುಟ್ಟುಹಬ್ಬದ ತಂಗಳು ಬಿರಿಯಾನಿ ತಿಂದು 25 ಮಂದಿ ಅಸ್ವಸ್ಥ: ಕೊಳ್ಳೇಗಾಲದ ಸರ್ಕಾರಿ ಆಸ್ಪತ್ರೆಗೆ ದಾಖಲು
ಚಾಮರಾಜನಗರ: ಹುಟ್ಟುಹಬ್ಬದ ಆಚರಣೆ ಬಳಿಕ ಉಳಿದಿದ್ದ ತಂಗಳು ಬಿರಿಯಾನಿ ತಿಂದು 25 ಮಂದಿ ಅಸ್ವಸ್ಥಗೊಂಡಿರುವ ಘಟನೆ ಕೊಳ್ಳೇಗಾಲ ತಾಲೂಕಿನ ಕುಣಗಳ್ಳಿ ಗ್ರಾಮದಲ್ಲಿ ನಡೆದಿದೆ. ಜುಲೈ 18 ರಂದು ಅರೇಪಾಳ್ಯ ಗ್ರಾಮದಲ್ಲಿ ಸಂತೋಷ್ ಎಂಬುವವರು ತಮ್ಮ ಮಗನ ಹುಟ್ಟುಹಬ್ಬಕ್ಕೆ ಚಿಕನ್ ಬಿರಿಯಾನಿ ಮಾಡಿಸಿ, ಸ್ನೇಹಿತರು ಹಾಗೂ ಹಿತೈಷಿಗಳಿಗೆ ಆತಿಥ್ಯ ನೀಡಿದ್ದರು. ಮರುದಿನ ಬೆಳಗ್ಗೆ ಸಂತೋಷ್ ಅವರ ಜಮೀನಿಗೆ ಕಬ್ಬು ಕಟಾವಿಗೆ ಬಂದ ಕೂಲಿ ಕಾರ್ಮಿಕರಿಗೆ ಉಳಿದಿದ್ದ ತಂಗಳು ಬಿರಿಯಾನಿ ನೀಡಲಾಗಿತ್ತು. ಅದನ್ನು ತಿಂದವರೆಲ್ಲರಿಗೂ ಸಂಜೆಯಾಗುತ್ತಿದಂತೆ ವಾಂತಿ-ಭೇದಿ ಶುರುವಾಗಿದೆ. ಸದ್ಯ … Continue reading ಹುಟ್ಟುಹಬ್ಬದ ತಂಗಳು ಬಿರಿಯಾನಿ ತಿಂದು 25 ಮಂದಿ ಅಸ್ವಸ್ಥ: ಕೊಳ್ಳೇಗಾಲದ ಸರ್ಕಾರಿ ಆಸ್ಪತ್ರೆಗೆ ದಾಖಲು
Copy and paste this URL into your WordPress site to embed
Copy and paste this code into your site to embed