ನಿನ್ನ ಜತೆ ಮಾತನಾಡಬೇಕಿದೆ ಬಾ…! ಪ್ರಿಯಕರನನ್ನು ನಂಬಿ ಹೋದ ಪ್ರೇಯಸಿಯ ದುರಂತ ಸಾವು

ಚೆನ್ನೈ: ಮದ್ರಾಸ್​ ಕ್ರಿಶ್ಚಿಯನ್​ ಕಾಲೇಜು ವಿದ್ಯಾರ್ಥಿನಿಯನ್ನು ಯುವಕನೊಬ್ಬ ಚಾಕುವಿನಿಂದ ಇರಿದು ಹತ್ಯೆ ಮಾಡಿರುವ ಘಟನೆ ಚೆನ್ನೈನ ತಾಂಬರಂ ರೈಲು ನಿಲ್ದಾಣದಲ್ಲಿ ಗುರುವಾರ ಮಧ್ಯಾಹ್ನ 1.45ರ ಸುಮಾರಿಗೆ ನಡೆದಿದೆ. ಮೃತ ವಿದ್ಯಾರ್ಥಿನಿಯನ್ನು ಶ್ವೇತಾ (20) ಎಂದು ಗುರುತಿಸಲಾಗಿದೆ. ಆರೋಪಿ ರಾಮಂಚಂದ್ರನ್​ (25) ಗುರುವಾರ ಮಧ್ಯಾಹ್ನ ಶ್ವೇತಾ ಜತೆ ವಾಗ್ವಾದಕ್ಕೆ ಇಳಿದಿದ್ದ. ರೈಲು ನಿಲ್ದಾಣದ ಎದುರು ಇರುವ ಕಾಲೇಜು ನಡುವಿನ ರಸ್ತೆಯಲ್ಲಿ ಇಬ್ಬರ ನಡುವೆ ಜೋರು ವಾಗ್ವಾದ ನಡೆಯುತ್ತಿದ್ದ ವೇಳೆ ಚಾಕು ತೆಗೆದ ರಾಮಚಂದ್ರನ್​ ತನ್ನ ಗಂಟಲು ಹಿಡಿದು ತಾನೇ … Continue reading ನಿನ್ನ ಜತೆ ಮಾತನಾಡಬೇಕಿದೆ ಬಾ…! ಪ್ರಿಯಕರನನ್ನು ನಂಬಿ ಹೋದ ಪ್ರೇಯಸಿಯ ದುರಂತ ಸಾವು