ಶೋಕಿಗಾಗಿ ಬೈಕ್​ಗಳನ್ನು ಕದಿಯುತ್ತಿದ್ದ ಇಬ್ಬರು ಬಿ.ಟೆಕ್ ಸ್ಟೂಡೆಂಟ್ಸ್ ಅಂದರ್: 12 ಬುಲೆಟ್, 2 ಡ್ಯೂಕ್ ವಶಕ್ಕೆ

ಚಿಕ್ಕಬಳ್ಳಾಪುರ: ಮಕ್ಕಳು ಚೆನ್ನಾಗಿ ಓದಲಿ ಅಂತ ಅಪ್ಪ-ಅಮ್ಮ ಕಾಲೇಜಿಗೆ ಕಳುಹಿಸಿದರೆ, ಪ್ರತಿಷ್ಠಿತ ಇಂಜಿನಿಯರಿಂಗ್ ಕಾಲೇಜಿನ ಇಬ್ಬರು ವಿದ್ಯಾರ್ಥಿಗಳು ಬೈಕ್​ಗಳನ್ನು ಕಳ್ಳತನ ಮಾಡಿ ಸಿಕ್ಕಿಬಿದ್ದಿದ್ದಾರೆ. ಶೋಕಿ ಮಾಡುವುದಕ್ಕೆ ಅಂತ ದುಬಾರಿ ಬೈಕ್​ಗಳನ್ನ ಕಳ್ಳತನ ಮಾಡುತ್ತಿದ್ದ ವಿದ್ಯಾರ್ಥಿಗಳು ಪೊಲೀಸರ ಅತಿಥಿಗಳಾಗಿ ಜೈಲು ಕಂಬಿ ಎಣಿಸುವಂತಾಗಿದೆ. ಬಂಧಿತ ವಿದ್ಯಾರ್ಥಿಗಳ ಹೆಸರು ಪವನ್ ಹಾಗೂ ಸತೀಶ್ ಯಾದವ್​. ಚಿಕ್ಕಬಳ್ಳಾಪುರ ಮೂಲದ ಪವನ್ ಹಾಗೂ ಆಂಧ್ರಪ್ರದೇಶದ ಮೂಲದ ಸತೀಶ್ ಇಬ್ಬರು ಇಂಜಿನಿಯರಿಂಗ್ ವಿದ್ಯಾರ್ಥಿಗಳು. ಚಿಕ್ಕಬಳ್ಳಾಪುರ-ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಗಡಿಯಲ್ಲಿರುವ ಪ್ರತಿಷ್ಠಿತ ಇಂಜಿನಿಯರಿಂಗ್ ಕಾಲೇಜಿನಲ್ಲಿ ಬಿ.ಟೆಕ್ … Continue reading ಶೋಕಿಗಾಗಿ ಬೈಕ್​ಗಳನ್ನು ಕದಿಯುತ್ತಿದ್ದ ಇಬ್ಬರು ಬಿ.ಟೆಕ್ ಸ್ಟೂಡೆಂಟ್ಸ್ ಅಂದರ್: 12 ಬುಲೆಟ್, 2 ಡ್ಯೂಕ್ ವಶಕ್ಕೆ