ಎಸ್ಸೆಸ್ಸೆಲ್ಸಿ ಪರೀಕ್ಷೆ ಮುಗಿಸಿ ಲವರ್ ಜತೆ ನಿರ್ಜನ ಪ್ರದೇಶಕ್ಕೆ ತೆರಳಿದ ಹುಡುಗಿಗೆ ಕಾದಿತ್ತು ಶಾಕ್!
ಚಿಕ್ಕಬಳ್ಳಾಪುರ: ಜಿಲ್ಲೆಯ ಬಾಗೇಪಲ್ಲಿ ಪಟ್ಟಣ ಹೊರವಲಯದ ಪಾತಬಾಗೇಪಲ್ಲಿ ಬಳಿಯ ನಿರ್ಜನ ಪ್ರದೇಶದಲ್ಲಿ ಹುಡುಗಿ ಮೇಲೆ ಮೂವರು ಕಾಮುಕರು ಅತ್ಯಾಚಾರಕ್ಕೆ ಯತ್ನಿಸಿರುವ ಘಟನೆ ಸೋಮವಾರ (ಏ.11) ನಡೆದಿದೆ. ಸೋಮವಾರ ಎಸ್ಎಸ್ಎಲ್ಸಿ ಪರೀಕ್ಷೆ ಮುಗಿಸಿದ ವಿದ್ಯಾರ್ಥಿನಿ ತನ್ನ ಪ್ರಿಯಕರನ ಜೊತೆ ಪಾತಬಾಗೇಪಲ್ಲಿ ಬಳಿಯ ನಿರ್ಜನ ಪ್ರದೇಶದ ಬೆಟ್ಟಗುಡ್ಡಗಳತ್ತ ತೆರಳಿದ್ದಳು. ಇದಕ್ಕೂ ಮುನ್ನ ಪ್ರಿಯಕರ ನಾರಾಯಣಸ್ವಾಮಿ ತನ್ನ ಸ್ನೇಹಿತ ಮಂಜು ಜೊತೆ ಬೈಕ್ನಲ್ಲಿ ಡ್ರಾಪ್ ಪಡೆದುಕೊಂಡಿದ್ದ. ಇತ್ತ ಹುಡುಗಿ ಹಾಗೂ ಪ್ರಿಯಕರ ನಿರ್ಜನ ಪ್ರದೇಶದಲ್ಲಿ ಸರಸ ಸಲ್ಲಾಪದಲ್ಲಿ ತೊಡಗಿದ್ದಾಗ ಪ್ರಿಯಕರನ ಸ್ನೇಹಿತ … Continue reading ಎಸ್ಸೆಸ್ಸೆಲ್ಸಿ ಪರೀಕ್ಷೆ ಮುಗಿಸಿ ಲವರ್ ಜತೆ ನಿರ್ಜನ ಪ್ರದೇಶಕ್ಕೆ ತೆರಳಿದ ಹುಡುಗಿಗೆ ಕಾದಿತ್ತು ಶಾಕ್!
Copy and paste this URL into your WordPress site to embed
Copy and paste this code into your site to embed