More

    ಆಕಸ್ಮಿಕ ಘಟನೆಗೆ ಹಾರಿಹೋಯ್ತು ನಾಲ್ವರು ಮಕ್ಕಳ ಪ್ರಾಣ ಪಕ್ಷಿ: ಮುಗಿಲು ಮುಟ್ಟಿದ ಪಾಲಕರ ಆಕ್ರಂದನ

    ವಿಶಾಖಪಟ್ಟಣ: ನೀರಿನ ಹಳ್ಳ ದಾಟುವಾಗ ಆಕಸ್ಮಿಕವಾಗಿ ಅದರೊಳಗೆ ಬಿದ್ದು ನಾಲ್ವರು ಮಕ್ಕಳು ದುರಂತ ಸಾವಿಗೀಡಾಗಿರುವ ಘಟನೆ ವಿಶಾಖಪಟ್ಟಣ ಜಿಲ್ಲೆಯಲ್ಲಿ ನಡೆದಿದೆ.

    ಜಿಲ್ಲೆಯ ವಿ. ಮಡುಗುಲಾ ಮಂಡಲ್​ ಜಮ್ಮದೇವಿಪೇಟಾ ಗ್ರಾಮದಲ್ಲಿ ಘಟನೆ ನಡೆದಿದೆ. ಮೃತ ಮಕ್ಕಳನ್ನು ಜಾಹ್ನವಿ (11) ಝಾನ್ಸಿ (8), ಶರ್ಮಿಳಾ (7) ಮತ್ತು ಮಹೀಂದರ್​ (7) ಎಂದು ಗುರುತಿಸಲಾಗಿದೆ.

    ಸೋಮವಾರ ಮಧ್ಯಾಹ್ನ ಪಾಲಕರು ಬಟ್ಟೆ ಹೊಗೆಯಲು ಹೋಗಿದ್ದರು. ಮಕ್ಕಳು ಸಹ ಜತೆಯಲ್ಲಿ ತೆರಳಿದ್ದರು. ಈ ವೇಳೆ ನೀರಿನ ಹಳ್ಳವನ್ನು ದಾಟುವಾಗ ಆಕಸ್ಮಿಕವಾಗಿ ಹಳ್ಳದ ಒಳಗೆ ಬಿದ್ದು ನೀರಿನಲ್ಲಿ ಮುಳುಗಿ ಮಕ್ಕಳು ಮೃತಪಟ್ಟಿದ್ದಾರೆ. ಮಕ್ಕಳ ಸಾವಿನಿಂದ ಕುಟುಂಬಸ್ಥರಲ್ಲಿ ಆಕ್ರಂದನ ಮುಗಿಲು ಮುಟ್ಟಿದೆ. (ಏಜೆನ್ಸೀಸ್​)

    ಮುಂದಿನ ಸಿಎಂ ಆಗೋರು ನಮ್ಮ ಸಮುದಾಯದ ನಾಯಕ; ಕೇಂದ್ರದಿಂದ ಪಕ್ಕಾ ಮಾಹಿತಿ ಬಂದಿದೆ ಅಂದ್ರು ಸ್ವಾಮೀಜಿ!

    ಕುಂದ್ರಾರ ವಾಟ್ಸ್​ಆ್ಯಪ್​ನಲ್ಲಿ ಕಾಣಿಸಿಕೊಂಡ ನಟಿಯೀಗ ಸಂಕಷ್ಟದಲ್ಲಿ- ಅಯ್ಯೋ ಬಿಟ್​ಬಿಡಿ ಅಂತೀರೋ ಸೈನಿ

    ಕಾಜೋಲ್ ಹಳೆ ಫೋಟೋಗೆ ಫಿದಾ ಆದ ಅಭಿಮಾನಿಗಳು..

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts