ಚಿರು ಅಗಲಿ ಇಂದಿಗೆ ಎರಡು ವರ್ಷ: ಸರ್ಜಾ ಕುಟುಂಬದಿಂದ ವಿಶೇಷ ಪೂಜೆ ಸಲ್ಲಿಕೆ, ಮೇಘನಾ ಭಾವುಕ ಸಂದೇಶ

ಬೆಂಗಳೂರು: ಚಿರಂಜೀವಿ ಸರ್ಜಾ ಇಲ್ಲವಾಗಿ ಇಂದಿಗೆ (ಜೂ. 7) ಎರಡು ವರ್ಷವಾಯಿತು. ಆ ಒಂದು ನೆನಪಲ್ಲಿಯೇ ಇಡೀ ಕುಟುಂಬ ಇಂದು ಚಿರು ಸಮಾಧಿಗೆ ತೆರಳಿ ವಿಶೇಷ ಪೂಜೆ ಸಲ್ಲಿಸಿದೆ. ಕನಕಪುರ ರಸ್ತೆಯ ನೆಲಗುಳಿ ಬಳಿ ಇರುವ ಬೃಂದಾವನ ಫಾರ್ಮ್​​ಹೌಸ್​ನಲ್ಲಿ ಚಿರು ಸರ್ಜಾ ಅವರ ಅಂತ್ಯ ಸಂಸ್ಕಾರ ನೆರವೇರಿಸಲಾಗಿತ್ತು. ಅದೇ ಸ್ಥಳಕ್ಕೆ ಮೇಘನಾ ರಾಜ್, ಧ್ರುವ ಸರ್ಜಾ, ಪತ್ನಿ ಪ್ರೇರಣಾ, ಪ್ರಮೀಳಾ ಜೋಷಾಯ್, ಸುಂದರ್ ರಾಜ್ ಹಾಗೂ ಅರ್ಜುನ್​ ಸರ್ಜಾ ಸೇರಿ ಹಲವರು ತೆರಳಿ ವಿಧಿವಿಧಾನ ನೆರವೇರಿಸಿದರು. ಜ್ಯೂನಿಯರ್ … Continue reading ಚಿರು ಅಗಲಿ ಇಂದಿಗೆ ಎರಡು ವರ್ಷ: ಸರ್ಜಾ ಕುಟುಂಬದಿಂದ ವಿಶೇಷ ಪೂಜೆ ಸಲ್ಲಿಕೆ, ಮೇಘನಾ ಭಾವುಕ ಸಂದೇಶ