ಮರಕ್ಕೆ ಡಿಕ್ಕಿ ಹೊಡೆದ ಕಾರು: ಮದುವೆಗೆ ಹೊರಟ್ಟಿದ್ದ ಮೂವರು ಮಹಿಳೆಯರ ದಾರುಣ ಸಾವು

ಚಿತ್ರದುರ್ಗ: ಮದುವೆಗೆ ಹೊರಟ್ಟಿದ್ದ ಮೂವರು ಮಹಿಳೆಯರು ಕಾರು ಅಪಘಾತದಲ್ಲಿ ದುರಂತ ಸಾವಿಗೀಡಾಗಿರುವ ಘಟನೆ ಹಿರಿಯೂರು ತಾಲೂಕಿನ ಬೀರೇನಹಳ್ಳಿ ಗ್ರಾಮದ ಬಳಿ ಮಂಗಳವಾರ (ಫೆ.8) ಬೆಳಗ್ಗೆ ನಡೆದಿದೆ. ಮೃತರನ್ನು ಸುಧಿಕ್ಷಾ (17), ರೇಣುಕಾದೇವಿ (39) ಮತ್ತು ವಿಶಾಲಾಕ್ಷಿ (70) ಎಂದು ಗುರುತಿಸಲಾಗಿದೆ. ಚಾಲಕನ ನಿಯಂತ್ರಣ ತಪ್ಪಿದ ಕಾರು ಮರಕ್ಕೆ ಡಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲೇ ಮೂವರು ಮೃತಪಟ್ಟಿದ್ದಾರೆ. 13 ವರ್ಷದ ಪ್ರತೀಕ್ಷಾಗೆ ಗಂಭೀರ ಗಾಯವಾಗಿದ್ದು, ಹಿರಿಯೂರು ಆಸ್ಪತ್ರೆಗೆ ದಾಖಲಿಸಲಾಗಿದೆ. ಸಂಬಂಧಿಕರ ಮದುವೆ ಹಿನ್ನೆಲೆಯಲ್ಲಿ ಭದ್ರಾವತಿಯಿಂದ ಬೆಂಗಳೂರಿಗೆ ಹೊರಟಿದ್ದಾಗ ಮಾರ್ಗ … Continue reading ಮರಕ್ಕೆ ಡಿಕ್ಕಿ ಹೊಡೆದ ಕಾರು: ಮದುವೆಗೆ ಹೊರಟ್ಟಿದ್ದ ಮೂವರು ಮಹಿಳೆಯರ ದಾರುಣ ಸಾವು