ರಾಜ್ಯದಲ್ಲಿ ಕರೊನಾ ಅನ್ಲಾಕ್ ಪ್ರಕ್ರಿಯೆ ಶುರು: ರಪ್ತು ವಲಯಕ್ಕೆ ಅನುಮತಿ ನೀಡಿ ಸರ್ಕಾರದ ಆದೇಶ
ಬೆಂಗಳೂರು: ರಪ್ತು ವಲಯಕ್ಕೆ ಅನುಮತಿ ನೀಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದ್ದು, ಈ ಮೂಲಕ ರಾಜ್ಯದಲ್ಲಿ ಕರೊನಾ ಅನ್ಲಾಕ್ ಪ್ರಕ್ರಿಯೆಗೆ ಸರ್ಕಾರ ಚಾಲನೆ ನೀಡಿದೆ. ಆದರೂ, ಕೆಲವೊಂದು ಕ್ಷೇತ್ರಗಳನ್ನು ಬಿಟ್ಟು ಲಾಕ್ಡೌನ್ ವಿಸ್ತರಣೆ ಆಗುವ ಸಾಧ್ಯತೆ ಇದೆ. ಲಾಕ್ಡೌನ್ ವಿಸ್ತರಣೆ ಸಂಬಂಧ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ನೇತೃತ್ವದಲ್ಲಿ ನಡೆದ ಸಭೆ ಅಂತ್ಯವಾಗಿದ್ದು, ಜೂನ್ 7ರ ಬಳಿಕವೂ ಲಾಕ್ಡೌನ್ ವಿಸ್ತರಣೆಗೆ ಅನೇಕ ನಾಯಕರು ಒಲವು ತೋರಿದ್ದಾರೆಂದು ತಿಳಿದುಬಂದಿದೆ. ಶನಿವಾರ ಕೋವಿಡ್ ಉಸ್ತುವಾರಿ ಸಚಿವರ ಸಭೆ ನಡೆಯಲಿದ್ದು, ಲಾಕ್ಡೌನ್ ವಿಸ್ತರಣೆ … Continue reading ರಾಜ್ಯದಲ್ಲಿ ಕರೊನಾ ಅನ್ಲಾಕ್ ಪ್ರಕ್ರಿಯೆ ಶುರು: ರಪ್ತು ವಲಯಕ್ಕೆ ಅನುಮತಿ ನೀಡಿ ಸರ್ಕಾರದ ಆದೇಶ
Copy and paste this URL into your WordPress site to embed
Copy and paste this code into your site to embed