ರಾಜ್ಯದಲ್ಲಿ ಕರೊನಾ ಅನ್​ಲಾಕ್​ ಪ್ರಕ್ರಿಯೆ ಶುರು: ರಪ್ತು ವಲಯಕ್ಕೆ ಅನುಮತಿ ನೀಡಿ ಸರ್ಕಾರದ ಆದೇಶ

ಬೆಂಗಳೂರು: ರಪ್ತು ವಲಯಕ್ಕೆ ಅನುಮತಿ ನೀಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದ್ದು, ಈ ಮೂಲಕ ರಾಜ್ಯದಲ್ಲಿ ಕರೊನಾ ಅನ್​ಲಾಕ್​ ಪ್ರಕ್ರಿಯೆಗೆ ಸರ್ಕಾರ ಚಾಲನೆ ನೀಡಿದೆ. ಆದರೂ, ಕೆಲವೊಂದು ಕ್ಷೇತ್ರಗಳನ್ನು ಬಿಟ್ಟು ಲಾಕ್​ಡೌನ್​ ವಿಸ್ತರಣೆ ಆಗುವ ಸಾಧ್ಯತೆ ಇದೆ. ಲಾಕ್​ಡೌನ್​ ವಿಸ್ತರಣೆ ಸಂಬಂಧ ಮುಖ್ಯಮಂತ್ರಿ ಬಿ.ಎಸ್​. ಯಡಿಯೂರಪ್ಪ ನೇತೃತ್ವದಲ್ಲಿ ನಡೆದ ಸಭೆ ಅಂತ್ಯವಾಗಿದ್ದು, ಜೂನ್​ 7ರ ಬಳಿಕವೂ ಲಾಕ್​ಡೌನ್​ ವಿಸ್ತರಣೆಗೆ ಅನೇಕ ನಾಯಕರು ಒಲವು ತೋರಿದ್ದಾರೆಂದು ತಿಳಿದುಬಂದಿದೆ. ಶನಿವಾರ ಕೋವಿಡ್​ ಉಸ್ತುವಾರಿ ಸಚಿವರ ಸಭೆ ನಡೆಯಲಿದ್ದು, ಲಾಕ್​ಡೌನ್​ ವಿಸ್ತರಣೆ … Continue reading ರಾಜ್ಯದಲ್ಲಿ ಕರೊನಾ ಅನ್​ಲಾಕ್​ ಪ್ರಕ್ರಿಯೆ ಶುರು: ರಪ್ತು ವಲಯಕ್ಕೆ ಅನುಮತಿ ನೀಡಿ ಸರ್ಕಾರದ ಆದೇಶ