ಮಧ್ಯರಾತ್ರಿ ಟ್ರಕ್ ನಿಲ್ಲಿಸಿ ಕೆಳಗಿಳಿದ ಚಾಲಕ: ನಂತರ ನಡೆದ ಭಯಾನಕ ಘಟನೆ ಸಿಸಿಟಿವಿಯಲ್ಲಿ ಸೆರೆ
ಕೊಯಮತ್ತೂರು: ತಾನು ನಿತ್ಯವು ಚಲಾಯಿಸುತ್ತಿದ್ದ ಟ್ರಕ್ನಿಂದಲೇ ಚಾಲಕನ ಪ್ರಾಣ ಪಕ್ಷಿ ಹಾರಿ ಹೋಗಿರುವ ದಾರುಣ ಘಟನೆ ತಮಿಳುನಾಡಿನ ಕೊಯಮತ್ತೂರು ಹೊರವಲಯದ ಕಡುವ್ವೆಟ್ಟಿಪಾಳ್ಯನಲ್ಲಿರುವ ಪೆಟ್ರೋಲ್ ಬಂಕ್ ಬಳಿ ಶುಕ್ರವಾರ ಮುಂಜಾನೆ ನಡೆದಿದೆ. ಆರಂಭದಲ್ಲಿ ಕೊಲೆ ಎಂದು ಪೊಲೀಸರು ನಂಬಿದ್ದರು. ಆದರೆ, ಸಿಸಿಟಿವಿ ದೃಶ್ಯಾವಳಿಯನ್ನು ಪರಿಶೀಲಿಸಿದಾಗ ಅದೊಂದು ಅಪಘಾತ ಎಂದು ಪೊಲೀಸರು ಖಚಿತಪಡಿಸಿಕೊಂಡಿದ್ದಾರೆ. ಟ್ರಕ್ನ ಹಿಂಭಾಗದ ಟೈಯರ್ನಲ್ಲಿ ಸಿಲುಕಿದ್ದ 50 ವರ್ಷದ ಚಾಲಕ ಸುರೇಶ್ ಬಾಬು ಅವರ ಮೃತದೇಹವನ್ನು ನೋಡಿ ಕೆಲ ವಾಹನ ಸವಾರರು ಪೊಲೀಸರಿಗೆ ಮಾಹಿತಿ ನೀಡುತ್ತಾರೆ. ತಕ್ಷಣ … Continue reading ಮಧ್ಯರಾತ್ರಿ ಟ್ರಕ್ ನಿಲ್ಲಿಸಿ ಕೆಳಗಿಳಿದ ಚಾಲಕ: ನಂತರ ನಡೆದ ಭಯಾನಕ ಘಟನೆ ಸಿಸಿಟಿವಿಯಲ್ಲಿ ಸೆರೆ
Copy and paste this URL into your WordPress site to embed
Copy and paste this code into your site to embed